AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MBP Vs BPY: ವಿಜಯಪುರದ ನಾಯಕರು-ಎಂಬಿ ಪಾಟೀಲ್ ಮತ್ತು ಬಸನಗೌಡ ಯತ್ನಾಳ್ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾದ ಸದನ

ಪಾಟೀಲ್ ಗೆ ಬೆಂಬಲವಾಗಿ ನಿಂತ ಬೈರತಿ ಸುರೇಶ್ ಎದ್ದು ನಿಂತು, ಬೀದೀಲಿ ನಿಂತು ಯಡಿಯೂರಪ್ಪರನ್ನು ಬೈದಾಡಿದಿರಲ್ಲ ಎನ್ನುತ್ತಾ ಯತ್ನಾಳ್ ರನ್ನು ಛೇಡಿಸಿದರು.

MBP Vs BPY: ವಿಜಯಪುರದ ನಾಯಕರು-ಎಂಬಿ ಪಾಟೀಲ್ ಮತ್ತು ಬಸನಗೌಡ ಯತ್ನಾಳ್ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾದ ಸದನ
ಎಂಬಿ ಪಾಟೀಲ್-ಬಸನಗೌಡ ಯತ್ನಾಳ್ ಜುಗಲ್ ಬಂದಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 06, 2023 | 4:59 PM

Share

ಬೆಂಗಳೂರು: ವಿದಾನ ಸಭೆ ಕಾರ್ಯಕಲಾಪ ಕೇವಲ ಆರೋಪ ಪ್ರತ್ಯಾಪರೋಗಳಿಗೆ ಸೀಮಿತಗೊಂಡಿರುವುದು ದುರದೃಷ್ಟಕರ. ಹೆಚ್ ಡಿ ಕುಮಾರಸ್ವಾಮಿ ಮತ್ತು ಕೆಜೆ ಜಾರ್ಜ್ ನಡುವೆ ವಾಕ್ಸಮರ ಕೊನೆಗೊಂಡ ಬಳಿಕ ಸಚಿವ ಎಂಬಿ ಪಾಟೀಲ್ (MB Patil) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನಡುವೆ ಜುಗಲ್ ಬಂದಿ ಶುರುವಾಯಿತು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಅವರು ಮತ್ತು ಅವರ ಮಗ ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್ ಹಲವಾರು ಬಾರಿ ಅರೋಪಗಳನ್ನು ಮಾಡಿದ್ದರು. ರೂ. 2,500 ಕೋಟಿ ಕೊಟ್ಟಿದ್ದರೆ ತಾವೂ ಮುಖ್ಯಮಂತ್ರಿಯಾಗಬಹುದಿತ್ತು ಎಂದು ಹೇಳಿದ್ದ ಯತ್ನಾಳ್ ಬಿಜೆಪಿ ಹೈಕಮಾಂಡನ್ನೂ ಇಕ್ಕಟ್ಟಿಗೆ ಸಿಲುಕಿಸಿದ್ದರು. ಸಚಿವ ಪಾಟೀಲ್ ಇಂದು ಸದನದಲ್ಲಿ ಯತ್ನಾಳ್ ಗೆ ಅವರಾಡಿದ ಮಾತುಗಳನ್ನು ಮತ್ತು ಮಾಡಿದ ಆರೋಪಗಳನ್ನು ನೆನಪಿಸಿದರು. ಪಾಟೀಲ್ ಗೆ ಬೆಂಬಲವಾಗಿ ನಿಂತ ಬೈರತಿ ಸುರೇಶ್ (Byrathi Suresh) ಎದ್ದು ನಿಂತು, ಬೀದೀಲಿ ನಿಂತು ಯಡಿಯೂರಪ್ಪರನ್ನು ಬೈದಾಡಿದಿರಲ್ಲ ಎನ್ನುತ್ತಾ ಯತ್ನಾಳ್ ರನ್ನು ಛೇಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು