ಐತಿಹಾಸಿಕ ದರ್ಗಾಕೆ ಒಂದೇ ದಿನ ಮೂವರು ಸಚಿವರು, ಇಬ್ಬರು ಶಾಸಕರ ಭೇಟಿ; ಇಲ್ಲಿದೆ ವಿಡಿಯೋ

ನಗರದ ಗೋಳಗುಮ್ಮಟ ಬಳಿಯ ಐತಿಹಾಸಿಕ ಹಾಸಿಂಪೀರ್ ದರ್ಗಾಕೆ ಒಂದೇ ದಿನ ಮೂವರು ಸಚಿವರು ಹಾಗೂ ಇಬ್ಬರು ಶಾಸಕರು ಭೇಟಿ ನೀಡಿದ್ದಾರೆ. ಸಚಿವ ಎಚ್ ಕೆ ಪಾಟೀಲ್ (HK Patil) ದರ್ಗಾಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ  ಶಾಸಕರಾದ ಅಶೋಕ್ ಮನಗೂಳಿ ಹಾಗೂ ವಿಠಲ್ ಕಟಕಕೊಂಡ, ದರ್ಗಾದ ಧರ್ಮಗುರುಗಳಾದ ಸಯ್ಯದ್ ಸಹಾ ಮುರ್ಷೀದ್ ಪೀರಾ ಸಜ್ಜಾದೆ ಭೇಟಿ ಮಾಡಿ ಆಶೀರ್ವಾದ ಪಡೆದರು.

ಐತಿಹಾಸಿಕ ದರ್ಗಾಕೆ ಒಂದೇ ದಿನ ಮೂವರು ಸಚಿವರು, ಇಬ್ಬರು ಶಾಸಕರ ಭೇಟಿ; ಇಲ್ಲಿದೆ ವಿಡಿಯೋ
| Edited By: Kiran Hanumant Madar

Updated on: Nov 21, 2023 | 9:22 PM

ವಿಜಯಪುರ, ನ.21: ನಗರದ ಗೋಳಗುಮ್ಮಟ ಬಳಿಯ ಐತಿಹಾಸಿಕ ಹಾಸಿಂಪೀರ್ ದರ್ಗಾಕೆ ಒಂದೇ ದಿನ ಮೂವರು ಸಚಿವರು ಹಾಗೂ ಇಬ್ಬರು ಶಾಸಕರು ಭೇಟಿ ನೀಡಿದ್ದಾರೆ. ಸಚಿವ ಎಚ್ ಕೆ ಪಾಟೀಲ್ (HK Patil) ದರ್ಗಾಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ  ಶಾಸಕರಾದ ಅಶೋಕ್ ಮನಗೂಳಿ ಹಾಗೂ ವಿಠಲ್ ಕಟಕಕೊಂಡ, ದರ್ಗಾದ ಧರ್ಮಗುರುಗಳಾದ ಸಯ್ಯದ್ ಸಹಾ ಮುರ್ಷೀದ್ ಪೀರಾ ಸಜ್ಜಾದೆ ಭೇಟಿ ಮಾಡಿ ಆಶೀರ್ವಾದ ಪಡೆದರು. ಇಂದು ಬೆಳಿಗ್ಗೆ ಗೃಹ ಸಚಿವ ಜಿ‌ ಪರಮೇಶ್ವರ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಕೂಡ ದರ್ಗಾಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ನಿನ್ನೆ ಸಿಎಂ ಸಿದ್ದರಾಮಯ್ಯ, ಧರ್ಮ ಗುರುಗಳಾದ ಸೈಯದ್ ತನ್ವಿರ ಪೀರಾ ಹಾಶ್ಮಿ ಅವರನ್ನ ಭೇಟಿ ಮಾಡಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್
ಸಿಎಂಗೆ ತಾಕತ್ತಿದ್ದರೆ ತನ್ವೀರ್ ಪೀರಾ ವಿರುದ್ಧ ತನಿಖೆ ನಡೆಸಲಿ: ಯತ್ನಾಳ್
ವಿನಯ್, ನಮ್ರತಾನ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್
ವಿನಯ್, ನಮ್ರತಾನ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್
BBL ​ನಲ್ಲಿ ಜೆಟ್​ಪ್ಯಾಕ್ ಶೋ: IPL ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
BBL ​ನಲ್ಲಿ ಜೆಟ್​ಪ್ಯಾಕ್ ಶೋ: IPL ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್