ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು

ಹೈದರಾಬಾದ್‌ನಿಂದ 40 ಇಂಜಿನಿಯರಿಂಗ್ ತಂಡಗಳೊಂದಿಗೆ ವಿಶೇಷ ವಿಮಾನದಲ್ಲಿ ಸೇನೆಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಇಂದು ಬೆಳಗ್ಗೆಯಿಂದ ಉತ್ಖನನ ಕಾರ್ಯ ಆರಂಭವಾಗಿದೆ. ಆಂಧ್ರಪ್ರದೇಶದ ಕೊಂಡಪಲ್ಲಿ ಬಳಿಯ ಶಾಂತಿನಗರದಲ್ಲಿ ಬುಡಮೇರುವಿನಲ್ಲಿ ಪ್ರವಾಹದ ಪರಿಣಾಮ ಹದಗೆಟ್ಟಿದೆ.

ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
|

Updated on:Sep 06, 2024 | 5:39 PM

ಹೈದರಾಬಾದ್: ಆಂಧ್ರಪ್ರದೇಶದ ಬುಡಮೇರುವಿನಲ್ಲಿ ಪ್ರವಾಹ ಮುಂದುವರಿದಿದೆ. ಇಂದು ಬೆಳಗ್ಗೆಯಿಂದ 2 ಅಡಿ ಹಾಗೂ ಮಧ್ಯಾಹ್ನ ಮತ್ತೆರಡು ಅಡಿ ನೀರಿನ ಹರಿವು ಹೆಚ್ಚಾಯಿತು. ಇದರಿಂದ ಸುಮಾರು 6 ಕಿಲೋಮೀಟರ್ ರಸ್ತೆಗಳು ಮುಳುಗಡೆಯಾಗಿವೆ. ಮೇಲಿಂದ ಮೇಲೆ ಬರುತ್ತಿರುವ ಭಾರಿ ಪ್ರವಾಹದಿಂದಾಗಿ ನಂದಿವಾಡ ಮಂಡಲದ 12 ಗ್ರಾಮಗಳು ಜಲಾವೃತವಾಗಿವೆ. ಬುಡಮೇರುವಿನಲ್ಲಿ ಪ್ರವಾಹ ಮುಂದುವರಿದಿದೆ. ಮೇಲಿಂದ ಮೇಲೆ ಬರುತ್ತಿರುವ ಭಾರಿ ಪ್ರವಾಹದಿಂದಾಗಿ ನಂದಿವಾಡ ಮಂಡಲದ 12 ಗ್ರಾಮಗಳು ಜಲಾವೃತವಾಗಿವೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Fri, 6 September 24

Follow us
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ
ಚಿಕ್ಕಮಗಳೂರಿನಲ್ಲಿ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಮುಸ್ಲಿಂ ಯುವಕರ ಓಡಾಟ
ಶಿವಮೊಗ್ಗ: ಮಾನವ ಸರಪಳಿಯಲ್ಲಿ ಕೈ ಜೋಡಿಸಿದ ನವ ದಂಪತಿ
ಶಿವಮೊಗ್ಗ: ಮಾನವ ಸರಪಳಿಯಲ್ಲಿ ಕೈ ಜೋಡಿಸಿದ ನವ ದಂಪತಿ