ಅವಧಿ ಪೂರ್ತಿಗೊಳ್ಳುವ ಮೊದಲೇ ವಿಧಾನ ಸಭೆ ವಿಸರ್ಜಿಸುವ ಬಗ್ಗೆ ತನಗೆ ಗೊತ್ತಿಲವೆಂದರು ವಿಜಯೇಂದ್ರ
ಅವಧಿ ಮುನ್ನವೇ ವಿಧಾನ ಸಭೆಯನ್ನು ವಿಸರ್ಜಿಸಿ ಚುನಾವಣೆಗೆ ನಡೆಸಲಾಗುತ್ತದೆಯೇ ಅಂತ ಕೇಳಿದ ಪ್ರಶ್ನೆಗೆ, ಅದನ್ನು ಚುನಾವಣಾ ಆಯೋಗ ನಿರ್ಧರಿಸುತ್ತದೆ, ವಿಧಾನ ಸಭೆಯನ್ನು ವಿಸರ್ಜಿಸುವ ಬಗ್ಗೆ ಹೇಳಲು ತಾವು ಸಚಿವನಲ್ಲ ಎಂದರು.
ಕೊಪ್ಪಳ: ಸೋಮವಾರದಂದು ಕೊಪ್ಪಳದಲ್ಲಿ (Koppal) ಸುದ್ದಿಗಾರರೊಂದಿಗೆ ಮಾತಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ (BY Vijayendra), ಚುನಾವಣೆಗೆ ಇನ್ನೂ 8-10 ತಿಂಗಳಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಟ ನಡೆದಿರುವುದು ಹಾಸ್ಯಾಸ್ಪದವಾಗಿದೆ (ridiculous) ಎಂದರು. ಅವಧಿ ಮುನ್ನವೇ ವಿಧಾನ ಸಭೆಯನ್ನು ವಿಸರ್ಜಿಸಿ ಚುನಾವಣೆಗೆ ನಡೆಸಲಾಗುತ್ತದೆಯೇ ಅಂತ ಕೇಳಿದ ಪ್ರಶ್ನೆಗೆ, ಅದನ್ನು ಚುನಾವಣಾ ಆಯೋಗ ನಿರ್ಧರಿಸುತ್ತದೆ, ವಿಧಾನ ಸಭೆಯನ್ನು ವಿಸರ್ಜಿಸುವ ಬಗ್ಗೆ ಹೇಳಲು ತಾವು ಸಚಿವನಲ್ಲ ಎಂದರು.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

