ಅವಧಿ ಪೂರ್ತಿಗೊಳ್ಳುವ ಮೊದಲೇ ವಿಧಾನ ಸಭೆ ವಿಸರ್ಜಿಸುವ ಬಗ್ಗೆ ತನಗೆ ಗೊತ್ತಿಲವೆಂದರು ವಿಜಯೇಂದ್ರ
ಅವಧಿ ಮುನ್ನವೇ ವಿಧಾನ ಸಭೆಯನ್ನು ವಿಸರ್ಜಿಸಿ ಚುನಾವಣೆಗೆ ನಡೆಸಲಾಗುತ್ತದೆಯೇ ಅಂತ ಕೇಳಿದ ಪ್ರಶ್ನೆಗೆ, ಅದನ್ನು ಚುನಾವಣಾ ಆಯೋಗ ನಿರ್ಧರಿಸುತ್ತದೆ, ವಿಧಾನ ಸಭೆಯನ್ನು ವಿಸರ್ಜಿಸುವ ಬಗ್ಗೆ ಹೇಳಲು ತಾವು ಸಚಿವನಲ್ಲ ಎಂದರು.
ಕೊಪ್ಪಳ: ಸೋಮವಾರದಂದು ಕೊಪ್ಪಳದಲ್ಲಿ (Koppal) ಸುದ್ದಿಗಾರರೊಂದಿಗೆ ಮಾತಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ (BY Vijayendra), ಚುನಾವಣೆಗೆ ಇನ್ನೂ 8-10 ತಿಂಗಳಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಟ ನಡೆದಿರುವುದು ಹಾಸ್ಯಾಸ್ಪದವಾಗಿದೆ (ridiculous) ಎಂದರು. ಅವಧಿ ಮುನ್ನವೇ ವಿಧಾನ ಸಭೆಯನ್ನು ವಿಸರ್ಜಿಸಿ ಚುನಾವಣೆಗೆ ನಡೆಸಲಾಗುತ್ತದೆಯೇ ಅಂತ ಕೇಳಿದ ಪ್ರಶ್ನೆಗೆ, ಅದನ್ನು ಚುನಾವಣಾ ಆಯೋಗ ನಿರ್ಧರಿಸುತ್ತದೆ, ವಿಧಾನ ಸಭೆಯನ್ನು ವಿಸರ್ಜಿಸುವ ಬಗ್ಗೆ ಹೇಳಲು ತಾವು ಸಚಿವನಲ್ಲ ಎಂದರು.
Follow Us
Latest Videos
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

