ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
Darshan Thoogudeepa-Vijayalakshmi: ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ ಇಂದು (ಮೇ 19). ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ವಿಜಯಲಕ್ಷ್ಮಿ ಅವರು ವಿವಾಹ ವಾರ್ಷಿಕೋತ್ಸವದ ದಿನ ಪತಿಯ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೊತೆಗೆ ಪುತ್ರ ವಿನೀಶ್ ದರ್ಶನ್ ಸಹ ಆಗಮಿಸಿದ್ದಾರೆ. ವಿಡಿಯೋ ನೋಡಿ....
ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ ಇಂದು (ಮೇ 19). ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ವಿಜಯಲಕ್ಷ್ಮಿ ಅವರು ವಿವಾಹ ವಾರ್ಷಿಕೋತ್ಸವದ ದಿನ ಪತಿಯ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೊತೆಗೆ ಪುತ್ರ ವಿನಿಶ್ ದರ್ಶನ್ ಸಹ ಆಗಮಿಸಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 19, 2026 04:00 PM
Follow Us


