ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ ರಸ್ತೆ ಕೆಸರುಮಯವಾಗಿದ್ದು ಸಂಪೂರ್ಣ ರಸ್ತೆ ಗದ್ದೆಯಂತಾಗಿದೆ. ಹೀಗಾಗಿ ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ರಸ್ತೆ ಅಭಿವೃದ್ಧಿ ಮಾಡದಿದ್ರೆ, ಸಚಿವ ಶಿವರಾಜ್ ತಂಗಡಗಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೊಪ್ಪಳ, ಸೆ.28: ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ ರಸ್ತೆ ಕೆಸರುಮಯವಾಗಿದ್ದು ಸಂಪೂರ್ಣ ರಸ್ತೆ ಗದ್ದೆಯಂತಾಗಿದೆ. ಹೀಗಾಗಿ ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕನಿಷ್ಟ ರಸ್ತೆ ಮಾಡಿಸದಿದ್ರೆ ಹೇಗೆ ಎಂದು ಕಿಡಿಕಾರಿದ್ದಾರೆ. ರಸ್ತೆ ಅಭಿವೃದ್ಧಿ ಮಾಡದಿದ್ರೆ, ಸಚಿವ ಶಿವರಾಜ್ ತಂಗಡಗಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: Sep 28, 2024 09:22 AM
Follow Us
Latest Videos
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ
