AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?

[lazy-load-videos-and-sticky-control id=”Xd2VFjzLsMg”] ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ . ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, […]

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?
ಸಾಧು ಶ್ರೀನಾಥ್​
|

Updated on:Jul 19, 2020 | 6:31 PM

Share

[lazy-load-videos-and-sticky-control id=”Xd2VFjzLsMg”]

ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ .

ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, ತಮ್ಮ ಠಾಣೆಯಿಂದಲೇ ಕುಡಿಯುವ ನೀರು ಹಾಗೂ ಆಹಾರದ ಕಿಟ್ ನೀಡಿ ನೆರವಿನ ಹಸ್ತ ಚಾಚಿದ್ದಾರೆ.

Published On - 4:37 pm, Sun, 19 July 20

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ