AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?

[lazy-load-videos-and-sticky-control id=”Xd2VFjzLsMg”] ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ . ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, […]

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?
ಸಾಧು ಶ್ರೀನಾಥ್​
|

Updated on:Jul 19, 2020 | 6:31 PM

Share

[lazy-load-videos-and-sticky-control id=”Xd2VFjzLsMg”]

ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ .

ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, ತಮ್ಮ ಠಾಣೆಯಿಂದಲೇ ಕುಡಿಯುವ ನೀರು ಹಾಗೂ ಆಹಾರದ ಕಿಟ್ ನೀಡಿ ನೆರವಿನ ಹಸ್ತ ಚಾಚಿದ್ದಾರೆ.

Published On - 4:37 pm, Sun, 19 July 20

Follow Us
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ