AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?

[lazy-load-videos-and-sticky-control id=”Xd2VFjzLsMg”] ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ . ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, […]

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?
ಸಾಧು ಶ್ರೀನಾಥ್​
|

Updated on:Jul 19, 2020 | 6:31 PM

Share

[lazy-load-videos-and-sticky-control id=”Xd2VFjzLsMg”]

ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ .

ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, ತಮ್ಮ ಠಾಣೆಯಿಂದಲೇ ಕುಡಿಯುವ ನೀರು ಹಾಗೂ ಆಹಾರದ ಕಿಟ್ ನೀಡಿ ನೆರವಿನ ಹಸ್ತ ಚಾಚಿದ್ದಾರೆ.

Published On - 4:37 pm, Sun, 19 July 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ