ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?

[lazy-load-videos-and-sticky-control id=”Xd2VFjzLsMg”] ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ . ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, […]

ಸೋಂಕಿತನ ಕುಟುಂಬಕ್ಕೆ ನೀರು ಕೊಡಲು ಗ್ರಾಮಸ್ಥರ ಹಿಂದೇಟು, ನಂತರ ಆಗಿದ್ದೇನು?
ಸಾಧು ಶ್ರೀನಾಥ್​

Updated on: Jul 19, 2020 | 6:31 PM

[lazy-load-videos-and-sticky-control id=”Xd2VFjzLsMg”]

ಕಲಬುರಗಿ: ನೆರೆಹೊರೆಯವರಿಂದ ಸೋಂಕಿತನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ, ಗ್ರಾಮಸ್ಥರು ಕುಟುಂಬದವರಿಗೆ ಕುಡಿಯುವ ನೀರು ಸಹ ನೀಡುತ್ತಿರಲಿಲ್ಲವೆಂದು ತಿಳಿದುಬಂದಿದೆ .

ಜಿಲ್ಲೆಯ ಫರಹತಾಬಾದ್ ಗ್ರಾಮದ ಕುಟುಂಬ ಒಂದರ ಸದಸ್ಯನಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗಲಿತ್ತು. ಹೀಗಾಗಿ, ಸೋಂಕಿತನ ಕುಟುಂಬಕ್ಕೆ ನೀರು ಸಹ ಕೊಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದರು. ಇನ್ನು ಮಾಹಿತಿ ತಿಳಿದ ಕೂಡಲೆ ಸ್ಥಳಾಕ್ಕಾಗಮಿಸಿದ ಫರಹತಾಬಾದ್ ಠಾಣೆಯ ಎಸ್ ಐ ಯಶೋಧಾ ಸೋಂಕಿತನ ಕುಟುಂಬಕ್ಕೆ ಧೈರ್ಯ ಹೇಳಿದ್ದದಾರೆ. ಜೊತೆಗೆ, ತಮ್ಮ ಠಾಣೆಯಿಂದಲೇ ಕುಡಿಯುವ ನೀರು ಹಾಗೂ ಆಹಾರದ ಕಿಟ್ ನೀಡಿ ನೆರವಿನ ಹಸ್ತ ಚಾಚಿದ್ದಾರೆ.

Published On - 4:37 pm, Sun, 19 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us