ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಗ್ರಾಮಸ್ಥರಿಂದ ಮುತ್ತಿಗೆ
ಮನೆಗಳ ಹಕ್ಕುಪತ್ರ ನೀಡಿಲ್ಲವೆಂದು ಅನಿತಾ ಕುಮಾರಸ್ವಾಮಿ ಕಾರಿಗೆ ಹನುಮಂತೇಗೌಡನದೊಡ್ಡಿ ಗ್ರಾಮಸ್ಥರಿಂದ ಮುತ್ತಿಗೆ
ರಾಮನಗರ: ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಕಾರಿಗೆ ಹನುಮಂತೇಗೌಡನದೊಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ. ರಾಮನಗರ (Ramnagar)ತಾಲೂಕಿನ ಹುಣಸನಹಳ್ಳಿಯಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಅನಿತಾ ಅನಿತಾ ಕುಮಾರಸ್ವಾಮಿ ಬಂದಿದ್ದರು. ಈ ವೇಳೆ ಹನುಮಂತೇಗೌಡನದೊಡ್ಡಿ ಗ್ರಾಮಸ್ಥರು ತಮಗೆ ಮನೆಗಳ ಹಕ್ಕುಪತ್ರ ನೀಡಿಲ್ಲ, ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡಿಕೊಟ್ಟಿಲ್ಲವೆಂದು ಅನಿತಾ ಕುಮಾರಸ್ವಾಮಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ಒಂದು ಬಾರಿಯೂ ಗ್ರಾಮಕ್ಕೆ ಬಂದಿಲ್ಲ ಎಂದು ಶಾಸಕರ ಬೆಂಬಲಿಗರು, ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದೆ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

