‘ಮೈ ಮುಟ್ಟಬೇಡ’; ಕಾರ್ತಿಕ್ ಹಾಗೂ ವಿನಯ್ ಮಧ್ಯೆ ದ್ವೇಷದ ಬೆಂಕಿ

‘ಮೈ ಮುಟ್ಟಬೇಡ’; ಕಾರ್ತಿಕ್ ಹಾಗೂ ವಿನಯ್ ಮಧ್ಯೆ ದ್ವೇಷದ ಬೆಂಕಿ
|

Updated on: Nov 01, 2023 | 10:36 AM

ಒಂದು ತಂಡಕ್ಕೆ ವಿನಯ್ ಕ್ಯಾಪ್ಟನ್ ಆದರೆ, ಮತ್ತೊಂದಕ್ಕೆ ಸಂಗೀತಾ ನಾಯಕಿ. ಟಾಸ್ಕ್ ವೇಳೆ ವಿನಯ್ ಹಾಗೂ ಕಾರ್ತಿಕ್ ಮಧ್ಯೆ ಕಿತ್ತಾಟ ನಡೆದಿದೆ. ‘ಮೈ ಮುಟ್ಟಬೇಡ’ ಎಂದು ಕಾರ್ತಿಕ್ ಅವರು ವಿನಯ್​ಗೆ ಎಚ್ಚರಿ ನೀಡಿದ್ದಾರೆ.

ಬಿಗ್ ಬಾಸ್ (Bigg Boss) ಮನೆ ಒಂದೇ ತಿಂಗಳಲ್ಲಿ ರಣರಂಗವಾಗಿ ಬದಲಾಗಿದೆ. ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಈ ವಾರ ಭಿನ್ನವಾದ ಟಾಸ್ಕ್​ನ ನೀಡಿದ್ದಾರೆ ಬಿಗ್ ಬಾಸ್. ದೊಡ್ಮನೆಯ ಗಾರ್ಡನ್ ಏರಿಯಾದಲ್ಲಿ ಹಳ್ಳಿಯ ಸೆಟ್ ಹಾಕಲಾಗಿದೆ. ಸ್ಪರ್ಧಿಗಳು ಅಲ್ಲಿಯೇ ವಾಸ ಮಾಡಬೇಕು. ಮನೆಯಲ್ಲಿರುವ ಸ್ಪರ್ಧಿಗಳನ್ನು ಎರಡು ಗುಂಪನ್ನಾಗಿ ಬಿಗ್ ಬಾಸ್ ಮಾಡಿದ್ದು, ಒಂದಕ್ಕೆ ವಿನಯ್(Vinay Gowda)  ಕ್ಯಾಪ್ಟನ್ ಆದರೆ, ಮತ್ತೊಂದಕ್ಕೆ ಸಂಗೀತಾ ನಾಯಕಿ. ಟಾಸ್ಕ್ ವೇಳೆ ವಿನಯ್ ಹಾಗೂ ಕಾರ್ತಿಕ್ ಮಧ್ಯೆ ಕಿತ್ತಾಟ ನಡೆದಿದೆ. ‘ಮೈ ಮುಟ್ಟಬೇಡ’ ಎಂದು ಕಾರ್ತಿಕ್ ಅವರು ವಿನಯ್​ಗೆ ಎಚ್ಚರಿ ನೀಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಶೋ ವೀಕ್ಷಿಸಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಕುಮಾರಸ್ವಾಮಿ ನಂತರ ಯೋಗೇಶ್ವರ್ ಚನ್ನಪಟ್ಟಣಕ್ಕೆ ಸೂಕ್ತ ಅಭ್ಯರ್ಥಿ: ಅಶ್ವಥ್
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಟಾಸ್ಕ್ ವೇಳೆ ಬಡಿದಾಡಿಕೊಂಡ ಉಗ್ರಂ ಮಂಜು, ಶಿಶಿರ್; ದೊಡ್ಮನೆ ಮತ್ತೆ ರಣರಂಗ
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಪ್ರಧಾನಿ ಮೋದಿಯವರನ್ನು ಟೀಕಿಸಿದರೆ ನಾನು ಸುಮ್ಮನಿರಲ್ಲ: ಬಸನಗೌಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ಶಿಗ್ಗಾವಿ ಅಸೆಂಬ್ಲಿ ಕ್ಷೇತ್ರದಲ್ಲಿ ವಂಶವಾದವನ್ನು ಸಮರ್ಥಿಸಿಕೊಂಡ ಯತ್ನಾಳ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್
ತಮ್ಮ ಆದಾಯಕ್ಕೆ ಮೀರಿದ ಪ್ರಕರಣ ಈಗ ರಾಷ್ಟ್ರೀಯ ವಿಷಯವೆಂದ ಶಿವಕುಮಾರ್