ಬಿಗ್​ ಬಾಸ್​ ಮನೆಯ ವಸ್ತುಗಳು ಚೆಲ್ಲಾಪಿಲ್ಲಿ; ಏನೂ ಮಾಡಲಾಗದೇ ಅಸಹಾಯಕ ಸ್ಥಿತಿಗೆ ತಲುಪಿದ ವಿನಯ್​

ಮೊದಲೆಲ್ಲ ಬೇರೆಯವರ ತಪ್ಪು ಕಂಡಾಗ ಕೂಗಾಡುತ್ತಿದ್ದ ವಿನಯ್​ ಗೌಡ ಅವರು ಈಗ ಸುಮ್ಮನಾಗಿದ್ದಾರೆ. ಇಡೀ ಬಿಗ್​ ಬಾಸ್​ ಮನೆಯ ವಸ್ತುಗಳು ಚೆಲ್ಲಾಪಿಲ್ಲಿ ಆಗಿವೆ. ಹಾಗಿದ್ದರೂ ಕೂಡ ವಿನಯ್​ ಗೌಡ ಕೈ ಕಟ್ಟಿ ಸುಮ್ಮನೆ ನೋಡಬೇಕಾದ ಪರಿಸ್ಥಿತಿ ಬಂದಿದೆ. ಅದಕ್ಕೆ ಸಾಕ್ಷಿ ಒದಗಿಸುವ ಪ್ರೋಮೋ ಇಲ್ಲಿದೆ..

ಬಿಗ್​ ಬಾಸ್​ ಮನೆಯ ವಸ್ತುಗಳು ಚೆಲ್ಲಾಪಿಲ್ಲಿ; ಏನೂ ಮಾಡಲಾಗದೇ ಅಸಹಾಯಕ ಸ್ಥಿತಿಗೆ ತಲುಪಿದ ವಿನಯ್​
|

Updated on: Dec 05, 2023 | 3:09 PM

‘ಬಿಗ್ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಶೋನಲ್ಲಿ ಹೊಸ ಟಾಸ್ಕ್​ ನೀಡಲಾಗಿದೆ. ರಾಕ್ಷಸರು ಮತ್ತು ಗಂಧರ್ವರು ಎಂದು ಎರಡು ಗುಂಪು ಮಾಡಲಾಗಿದೆ. ರಾಕ್ಷಸರು ಮಾಡಿದ ಎಲ್ಲ ಕೆಡುಕುಗಳನ್ನು ಗಂಧರ್ವರು ಸಹಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ವಿನಯ್​ ಗೌಡ (Vinay Gowda) ಅವರು ಗಂಧರ್ವರ ಟೀಮ್​ನಲ್ಲಿ ಇದ್ದಾರೆ. ರಾಕ್ಷಸರ ಟೀಮ್​ನಲ್ಲಿ ಇರುವ ಕಾರ್ತಿಕ್​ ಮಹೇಶ್ (Karthik Mahesh)​, ಸಂಗೀತಾ ಶೃಂಗೇರಿ ಮುಂತಾದವರು ಮಾಡಿದ ಕಿರಿಕ್​ಗಳನ್ನು ವಿನಯ್​ ಗೌಡ ಮುಂತಾದವರು ಸಹಿಸಿಕೊಳ್ಳಬೇಕಾಗಿದೆ. ಏನೂ ಮಾಡಲಾಗದ ಅಸಹಾಯಕ ಸ್ಥಿತಿಗೆ ಅವರು ತಲುಪಿದ್ದಾರೆ. ಈ ಸಂಚಿಕೆ ಡಿಸೆಂಬರ್​ 5ರಂದು ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಬಿತ್ತರ ಆಗಲಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆಯೂ ಬಿಗ್ ಬಾಸ್ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್