ಬಿಗ್​ ಬಾಸ್​ನಲ್ಲಿ ಮೂರನೇ ವಾರದ ಎಲಿಮಿನೇಷನ್​​ನಿಂದ ಸೇಫ್​ ಆದ ವಿನಯ್​ ಗೌಡ

ರಫ್​ ಆ್ಯಂಡ್​ ಟಫ್​ ಸ್ವಭಾವದ ಕಾರಣಕ್ಕೆ ವಿನಯ್​ ಗೌಡ ಅವರು ದೊಡ್ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವರಿಂದ ಅವರು ಟೀಕೆ ಎದುರಿಸಿದ್ದಾರೆ. ಅವರು ಸ್ಮೋಕಿಂಗ್​ ರೂಮ್​ ನಿಯಮವನ್ನು ಉಲ್ಲಂಘಿಸಿದ ಕಾರಣಕ್ಕೆ ಮನೆಮಂದಿಯೆಲ್ಲ ಶಿಕ್ಷೆ ಅನುಭವಿಸುವಂತೆ ಆಗಿತ್ತು. ಆದರೂ ಅವರು 3ನೇ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿದ್ದು ಅಚ್ಚರಿ ಮೂಡಿಸಿದೆ.

ಬಿಗ್​ ಬಾಸ್​ನಲ್ಲಿ ಮೂರನೇ ವಾರದ ಎಲಿಮಿನೇಷನ್​​ನಿಂದ ಸೇಫ್​ ಆದ ವಿನಯ್​ ಗೌಡ
|

Updated on: Oct 25, 2023 | 1:08 PM

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ರಿಯಾಲಿಟಿ ಶೋ ಈಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮೂಡಿದೆ. 3ನೇ ವಾರದ ಎಲಿಮಿನೇಷನ್​ಗೆ (Bigg Boss Elimination) ವಿನಯ್​ ಗೌಡ, ಭಾಗ್ಯಶ್ರೀ, ಡ್ರೋನ್​ ಪ್ರತಾಪ್​, ಕಾರ್ತಿಕ್​ ಮಹೇಶ್​, ತನಿಶಾ ಕುಪ್ಪಂಡ, ಮೈಕೆಲ್​ ಅಜಯ್​, ಸ್ನೇಹಿತ್​ ಮತ್ತು ಈಶಾನಿ ಅವರು ನಾಮಿನೇಟ್​ ಆಗಿದ್ದರು. ಆದರೆ ಈಗ ವಿನಯ್​ ಗೌಡ ಅವರಿಗೆ ಮನೆಮಂದಿಯೆಲ್ಲ ವೋಟ್​ ನೀಡಿ ಬಚಾವ್​ ಮಾಡಿದ್ದಾರೆ.. ಹಾಗಾಗಿ ವಿನಯ್​ ಗೌಡ (Vinay Gowda) ಅವರು ಈ ವಾರ ಎಲಿಮಿನೇಟ್​ ಆಗುವುದಿಲ್ಲ. ತಮ್ಮ ರಫ್​ ಆ್ಯಂಡ್​ ಟಫ್​ ಸ್ವಭಾವದ ಕಾರಣಕ್ಕೆ ಅವರು ದೊಡ್ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಕೆಲವರಿಂದ ಅವರು ಟೀಕೆ ಎದುರಿಸಿದ್ದಾರೆ. ಅವರು ಸ್ಮೋಕಿಂಗ್​ ರೂಮ್​ ನಿಯಮವನ್ನು ಉಲ್ಲಂಘಿಸಿದ ಕಾರಣಕ್ಕೆ ಮನೆಮಂದಿಯೆಲ್ಲ ಶಿಕ್ಷೆ ಅನುಭವಿಸುವಂತೆ ಆಗಿತ್ತು. ಆದರೂ ಕೂಡ ಅವರು 3ನೇ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿದ್ದು ಅಚ್ಚರಿ ಮೂಡಿಸಿದೆ. ‘ಜಿಯೋ ಸಿನಿಮಾ’ ಮೂಲಕ ಬಿಗ್​ ಬಾಸ್​ ಶೋ 24 ಗಂಟೆಯೂ ಉಚಿತವಾಗಿ ವೀಕ್ಷಣೆಗೆ ಲಭ್ಯವಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ