ನಾಮಿನೇಷನ್ ಅಧಿಕಾರವನ್ನು ಸಂಗೀತಾಗೆ ನೀಡಿದ ವಿನಯ್; ಬಿಗ್ ಬಾಸ್​ನಲ್ಲಿ ಅಚ್ಚರಿಯ ಬೆಳವಣಿಗೆ

ಶೈನ್ ಶೆಟ್ಟಿ ಬಂದು ಸಂಗೀತಾ ಹಾಗೂ ವಿನಯ್ ಮಧ್ಯೆ ರಾಜಿ ಮಾಡಿಸಿದ್ದರು. ಇಬ್ಬರೂ ಪರಸ್ಪರ ಹಗ್ ನೀಡಿದ್ದರು. ಈಗ ವಿನಯ್ ಗೌಡ ಅವರು ನಿಜಕ್ಕೂ ಬದಲಾದಂತೆ ಕಾಣುತ್ತಿದೆ.

ನಾಮಿನೇಷನ್ ಅಧಿಕಾರವನ್ನು ಸಂಗೀತಾಗೆ ನೀಡಿದ ವಿನಯ್; ಬಿಗ್ ಬಾಸ್​ನಲ್ಲಿ ಅಚ್ಚರಿಯ ಬೆಳವಣಿಗೆ
|

Updated on:Dec 25, 2023 | 2:56 PM

‘ಬಿಗ್ ಬಾಸ್’ನಲ್ಲಿ ವಿನಯ್ ಗೌಡ ಹಾಗೂ ಸಂಗೀತಾ ಶೃಂಗೇರಿ (Sangeetha Sringeri) ಮಧ್ಯೆ ಕಿತ್ತಾಟ ನಡೆಯುತ್ತಲೇ ಇತ್ತು. ಆದರೆ, ಶೈನ್ ಶೆಟ್ಟಿ ಬಂದು ಸಂಗೀತಾ ಹಾಗೂ ವಿನಯ್ ಮಧ್ಯೆ ರಾಜಿ ಮಾಡಿಸಿದ್ದರು. ಇಬ್ಬರೂ ಪರಸ್ಪರ ಹಗ್ ನೀಡಿದ್ದರು. ಈಗ ವಿನಯ್ ಗೌಡ ಅವರು ನಿಜಕ್ಕೂ ಬದಲಾದಂತೆ ಕಾಣುತ್ತಿದೆ. ನಾಮಿನೇಷನ್ ಮಾಡುವ ಅಧಿಕಾರವನ್ನು ಒಬ್ಬರಿಗೆ ನೀಡಬೇಕಿತ್ತು. ಈ ವೇಳೆ ವಿನಯ್ ಗೌಡ ಅವರು ಈ ಅಧಿಕಾರವನ್ನು ಸಂಗೀತಾಗೆ ನೀಡಿದ್ದಾರೆ. ಈ ಮೂಲಕ ಅನೇಕರಿಗೆ ಅಚ್ಚರಿ ನೀಡಿದ್ದಾರೆ. ಇಂದು (ಡಿಸೆಂಬರ್ 25) ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Mon, 25 December 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​