‘ಬೇರೆಯವರನ್ನು ಕೀಳಾಗಿ ತೋರಿಸಿದ ಪ್ರತಾಪ್​ ಇಲ್ಲಿಯವರೆಗೂ ಬಂದಿದ್ದಾರೆ’: ವಿನಯ್​ ಗೌಡ

ವಿನಯ್​ ಗೌಡ ಮತ್ತು ಡ್ರೋನ್​ ಪ್ರತಾಪ್​ ನಡುವಿನ ವೈಮನಸ್ಸು 8ನೇ ವಾರದ ನಾಮಿನೇಷನ್​ನಲ್ಲಿ ಮತ್ತೆ ಬಹಿರಂಗ ಆಗಿದೆ. ಸ್ಪರ್ಧಿಗಳ ಹೆಸರನ್ನು ನಾಮಿನೇಟ್​ ಮಾಡುವಾಗ ಪ್ರತಾಪ್​ ಅವರ ಹೆಸರನ್ನು ವಿನಯ್​ ಪ್ರಸ್ತಾಪಿಸಿದ್ದಾರೆ. ‘ಪ್ರತಾಪ್​ ಅವರು ಬೇರೆಯವರನ್ನು ಕೀಳಾಗಿ ತೋರಿಸಿ ಈವರೆಗೂ ಬಂದಿದ್ದಾರೆ’ ಎಂದು ವಿನಯ್​ ಆರೋಪಿಸಿದ್ದಾರೆ.

‘ಬೇರೆಯವರನ್ನು ಕೀಳಾಗಿ ತೋರಿಸಿದ ಪ್ರತಾಪ್​ ಇಲ್ಲಿಯವರೆಗೂ ಬಂದಿದ್ದಾರೆ’: ವಿನಯ್​ ಗೌಡ
|

Updated on: Nov 27, 2023 | 3:02 PM

ಡ್ರೋನ್​ ಪ್ರತಾಪ್​ ಮತ್ತು ವಿನಯ್​ ಗೌಡ ನಡುವೆ ಬಿಗ್​ ಬಾಸ್ (Bigg Boss Kannada) ಮನೆಯಲ್ಲಿ ಮೊದಲಿನಿಂದಲೂ ಕಿತ್ತಾಟ ನಡೆಯುತ್ತಲೇ ಇದೆ. ಆರಂಭದಲ್ಲಿ ಕೂಗಾಡಿ, ಕಿರುಚಾಡುತ್ತಿದ್ದ ವಿನಯ್​ ಅವರು ನಂತರ ಒಂದಷ್ಟು ದಿನಗಳ ಕಾಲ ತಣ್ಣಗಾಗಿದ್ದರು. ಆದರೆ ಅವರು ಮತ್ತೆ ತಮ್ಮ ಅಸಲಿ ವರಸೆ ತೋರಿಸುವ ಸಾಧ್ಯತೆ ಇದೆ. ಅವರ ಮತ್ತು ಡ್ರೋನ್​ ಪ್ರತಾಪ್​ (Drone Prathap) ನಡುವೆ ಇರುವ ವೈಮನಸ್ಸು 8ನೇ ವಾರದ ನಾಮಿನೇಷನ್​ನಲ್ಲಿ ಮತ್ತೆ ಬಹಿರಂಗ ಆಗಿದೆ. ಎಲಿಮಿನೇಷನ್​ಗೆ ಸ್ಪರ್ಧಿಗಳ ಹೆಸರನ್ನು ನಾಮಿನೇಟ್​ ಮಾಡುವಾಗ ಪ್ರತಾಪ್​ ಅವರ ಹೆಸರನ್ನು ವಿನಯ್​ ಪ್ರಸ್ತಾಪಿಸಿದ್ದಾರೆ. ‘ಪ್ರತಾಪ್​ ಅವರು ಬೇರೆಯವರನ್ನು ಕೀಳಾಗಿ ತೋರಿಸಿ ಇಲ್ಲಿಯವರೆಗೂ ಬಂದಿದ್ದಾರೆ’ ಎಂದು ವಿನಯ್​ (Vinay Gowda) ಆರೋಪಿಸಿದ್ದಾರೆ. ಇದಕ್ಕೆ ಡ್ರೋನ್​ ಪ್ರತಾಪ್​ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ನವೆಂಬರ್​ 27ರಂದು ಪ್ರಸಾರ ಆಗುವ ಸಂಚಿಕೆಯಲ್ಲಿ ನಾಮಿನೇಷನ್​ ಬಗ್ಗೆ ಹೆಚ್ಚಿನ ವಿವರ ಸಿಗಲಿದೆ. ‘ಜಿಯೋ ಸಿನಿಮಾ’ದಲ್ಲಿ ಉಚಿತವಾಗಿ ಲೈವ್​ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ