ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ; ಕೈಗೆ ಕಪ್ಪು ಪಟ್ಟಿ ಧರಿಸಿ ಬೆಂಬಲಿಗರ ಮೆರವಣಿಗೆ!
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಧಾರವಾಡ, ಏಪ್ರಿಲ್ 25: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್

