ಅಪ್ಪು ನಿಧನದ ಬಳಿಕ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆದ ವಿನಯ್​ ರಾಜ್​ಕುಮಾರ್​; ಇಲ್ಲಿದೆ ಮೇಕಿಂಗ್​ ವಿಡಿಯೋ

ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್​ ಅವರು ‘ಅಂದೊಂದಿತ್ತು ಕಾಲ’ ಚಿತ್ರದ ಕೆಲಸಗಳಲ್ಲಿ ಈಗ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ.

ಅಪ್ಪು ನಿಧನದ ಬಳಿಕ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆದ ವಿನಯ್​ ರಾಜ್​ಕುಮಾರ್​; ಇಲ್ಲಿದೆ ಮೇಕಿಂಗ್​ ವಿಡಿಯೋ
| Updated By: ಮದನ್​ ಕುಮಾರ್​

Updated on: Jan 21, 2022 | 4:24 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ನಿಧನದಿಂದ ಡಾ. ರಾಜ್​ಕುಮಾರ್​ ಕುಟುಂಬದಲ್ಲಿ ದುಃಖದ ವಾತಾವರಣ ನಿರ್ಮಾಣ ಆಗಿತ್ತು. ಕಳೆದ ವರ್ಷ ಅ.29ರಂದು ಹೃದಯಾಘಾತದಿಂದ ಅಪ್ಪು ಕೊನೆಯುಸಿರು ಎಳೆದ ಬಳಿಕ ದೊಡ್ಮನೆಯ ಸಿನಿಮಾ ಚಟುವಟಿಕೆಗಳು ಕೂಡ ನಿಂತಿದ್ದವು. ಆದರೆ ಜೀವನ ಮುಂದುವರಿಯಲೇಬೇಕು. ಹಾಗಾಗಿ ಡಾ. ರಾಜ್​ ಕುಟುಂಬದ ಹೀರೋಗಳು ಮತ್ತೆ ಕ್ಯಾಮೆರಾ ಎದುರಿಸುತ್ತಿದ್ದಾರೆ. ರಾಘವೇಂದ್ರ ರಾಜ್​ಕುಮಾರ್​ ಪುತ್ರ ವಿನಯ್​ ರಾಜ್​ಕುಮಾರ್ (Vinay Rajkumar)​ ಅವರು ‘ಅಂದೊಂದಿತ್ತು ಕಾಲ’ ಚಿತ್ರದ ಕೆಲಸಗಳಲ್ಲಿ ಈಗ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ. ಅದರ ಮೇಕಿಂಗ್​ ವಿಡಿಯೋ ಇಲ್ಲಿದೆ. ಪ್ರಸ್ತುತ ‘ಅಂದೊಂದಿತ್ತು ಕಾಲ’ ಸಿನಿಮಾಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಅತ್ತ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಮತ್ತು ಶಿವರಾಜ್​ಕುಮಾರ್​ ಅವರು ಜೊತೆಯಾಗಿ ‘ಜೇಮ್ಸ್​’ ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಎಲ್ಲ ಸುದ್ದಿಗಳಿಂದಾಗಿ ಸಿನಿಪ್ರಿಯರು ಖುಷ್​ ಆಗಿದ್ದಾರೆ.

ಇದನ್ನೂ ಓದಿ:

ಅಮೇಜಾನ್​ ಪ್ರೈಮ್​​ನಲ್ಲಿ ರಿಲೀಸ್​ ಆಗುತ್ತಿದೆ ಪುನೀತ್​ ನಿರ್ಮಾಣದ ಮೂರು ಸಿನಿಮಾಗಳು

‘ಜೇಮ್ಸ್’​ ಚಿತ್ರದಲ್ಲಿ ಪುನೀತ್​, ಶಿವಣ್ಣ, ರಾಘಣ್ಣ; ​ಫ್ಯಾನ್ಸ್​ ಕನಸು ಈಡೇರಿಸಲು ನಿರ್ದೇಶಕರ ಪ್ಲ್ಯಾನ್​

Follow us
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ