ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್ಕುಮಾರ್
Ganesha Festival: ಸದಾಶಿವನಗರದಲ್ಲಿ ಏರಿಯಾ ಹುಡುಗರು ಗಣೇಶ ಇಡುತ್ತಿದ್ದರಂತೆ. ಆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಿ ವಿಸರ್ಜನೆ ವೇಳೆ ಪುನೀತ್ ರಾಜ್ಕುಮಾರ್ ಅವರು ಡ್ಯಾನ್ಸ್ ಮಾಡುತ್ತಿದ್ದರಂತೆ. ಆದರೆ ಅಪ್ಪು ಕಾಲವಾದ ಬಳಿಕ ಏರಿಯಾನಲ್ಲಿ ಗಣೇಶ ಇಡುವುದು ನಿಲ್ಲಿಸಿದ್ದಾರಂತೆ. ಈ ಬಗ್ಗೆ ನಟ ವಿನಯ್ ರಾಜ್ಕುಮಾರ್ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಇಲ್ಲಿದೆ ವಿಡಿಯೋ...
ವಿನಯ್ ರಾಜ್ಕುಮಾರ್ (Vinay Rajkumar) ನಟನೆಯ ‘ಅಂದೊಂದಿತ್ತು ಕಾಲ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇದೀಗ ಇಡೀ ಚಿತ್ರತಂಡ ಗೌರಿ-ಗಣೇಶ ಹಬ್ಬ ಆಚರಣೆ ಮಾಡಿದೆ. ಈ ಸಂದರ್ಭದಲ್ಲಿ ಟಿವಿ9 ಜೊತೆಗೆ ಮಾತನಾಡಿದ ವಿನಯ್ ರಾಜ್ಕುಮಾರ್, ತಮ್ಮ ಕುಟುಂಬಕ್ಕೆ ಗಣೇಶ ಹಬ್ಬದೊಟ್ಟಿಗೆ ಇರುವ ವಿಶೇಷ ನಂಟಿನ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿ ಏರಿಯಾ ಹುಡುಗರು ಗಣೇಶ ಇಡುತ್ತಿದ್ದರಂತೆ. ಆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಿ ವಿಸರ್ಜನೆ ವೇಳೆ ಪುನೀತ್ ರಾಜ್ಕುಮಾರ್ ಅವರು ಡ್ಯಾನ್ಸ್ ಮಾಡುತ್ತಿದ್ದರಂತೆ. ಆದರೆ ಅಪ್ಪು ಕಾಲವಾದ ಬಳಿಕ ಏರಿಯಾನಲ್ಲಿ ಗಣೇಶ ಇಡುವುದು ನಿಲ್ಲಿಸಿದ್ದಾರಂತೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾನ್ಸ್ಟೇಬಲ್ ಜತೆ ಎಂಗೇಜ್ಮೆಂಟ್ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

