ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ ‘ಗ್ರಾಮಾಯಣ’ಕ್ಕೆ ಮತ್ತೆ ಮುಹೂರ್ತ; ವಿನಯ್ ರಾಜ್ಕುಮಾರ್ ಹೇಳಿದ್ದಿಷ್ಟು
ನಾಲ್ಕು ವರ್ಷಗಳ ಹಿಂದೆ ವಿನಯ್ ರಾಜ್ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು.
ನಾಲ್ಕು ವರ್ಷಗಳ ಹಿಂದೆ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ವಿನಯ್ ರಾಜ್ಕುಮಾರ್ (Vinay Rajkumar) ಅವರು ಈ ಚಿತ್ರಕ್ಕೆ ಹೀರೋ ಆಗಿ ಆಯ್ಕೆ ಆಗಿದ್ದರು. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು. ಈಗ ‘ಗ್ರಾಮಾಯಣ’ ಸಿನಿಮಾ (Gramayana Movie) ಮತ್ತೆ ಸೆಟ್ಟೇರಿದೆ. ಈ ಬಗ್ಗೆ ವಿನಯ್ ಮಾತನಾಡಿದ್ದಾರೆ. ‘ಸಿನಿಮಾ ನಿಲ್ಲೋಕೆ ನಾನು ಕಾರಣ ಆಗಿರಲಿಲ್ಲ. ಹೀಗಾಗಿ ನನಗೆ ಆ ಬಗ್ಗೆ ತಪ್ಪಿತಸ್ಥ ಭಾವನೆ ಇಲ್ಲ. ಆದರೆ, ಸಿನಿಮಾ ನಿಂತ ಬಗ್ಗೆ ಬೇಸರ ಇತ್ತು’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 09, 2023 08:04 AM
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

