Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ ‘ಗ್ರಾಮಾಯಣ’ಕ್ಕೆ ಮತ್ತೆ ಮುಹೂರ್ತ; ವಿನಯ್ ರಾಜ್​ಕುಮಾರ್ ಹೇಳಿದ್ದಿಷ್ಟು

ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ ‘ಗ್ರಾಮಾಯಣ’ಕ್ಕೆ ಮತ್ತೆ ಮುಹೂರ್ತ; ವಿನಯ್ ರಾಜ್​ಕುಮಾರ್ ಹೇಳಿದ್ದಿಷ್ಟು

ರಾಜೇಶ್ ದುಗ್ಗುಮನೆ
|

Updated on:Jun 09, 2023 | 8:05 AM

ನಾಲ್ಕು ವರ್ಷಗಳ ಹಿಂದೆ ವಿನಯ್ ರಾಜ್​ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು.

ನಾಲ್ಕು ವರ್ಷಗಳ ಹಿಂದೆ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ವಿನಯ್ ರಾಜ್​ಕುಮಾರ್ (Vinay Rajkumar) ಅವರು ಈ ಚಿತ್ರಕ್ಕೆ ಹೀರೋ ಆಗಿ ಆಯ್ಕೆ ಆಗಿದ್ದರು. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು. ಈಗ ‘ಗ್ರಾಮಾಯಣ’ ಸಿನಿಮಾ (Gramayana Movie) ಮತ್ತೆ ಸೆಟ್ಟೇರಿದೆ. ಈ ಬಗ್ಗೆ ವಿನಯ್ ಮಾತನಾಡಿದ್ದಾರೆ. ‘ಸಿನಿಮಾ ನಿಲ್ಲೋಕೆ ನಾನು ಕಾರಣ ಆಗಿರಲಿಲ್ಲ. ಹೀಗಾಗಿ ನನಗೆ ಆ ಬಗ್ಗೆ ತಪ್ಪಿತಸ್ಥ ಭಾವನೆ ಇಲ್ಲ. ಆದರೆ, ಸಿನಿಮಾ ನಿಂತ ಬಗ್ಗೆ ಬೇಸರ ಇತ್ತು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 09, 2023 08:04 AM