ಕಾವೇರಿ ವಿವಾದ: ಚಿತ್ರರಂಗ ಸುಮ್ಮನೆ ಕೂತಿಲ್ಲ ಎಂದ ವಿನೋದ್ ಪ್ರಭಾಕರ್

Vinod Prabhakar: ಕಾವೇರಿ ವಿವಾದದ ಬಗ್ಗೆ ಚಿತ್ರರಂಗ ಮೌನ ತಳೆದಿದೆ ಎಂದು ಕಾವೇರಿ ಪರ ಹೋರಾಟಗಾರರು ಆರೋಪಿಸಿದ್ದಾರೆ. ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿನೋದ್ ಪ್ರಭಾಕರ್, ಕಾವೇರಿ ವಿವಾದದ ಬಗ್ಗೆ ಚಿತ್ರರಂಗ ಸುಮ್ಮನೆ ಕೂತಿಲ್ಲ ಎಂದಿದ್ದಾರೆ.

ಕಾವೇರಿ ವಿವಾದ: ಚಿತ್ರರಂಗ ಸುಮ್ಮನೆ ಕೂತಿಲ್ಲ ಎಂದ ವಿನೋದ್ ಪ್ರಭಾಕರ್
|

Updated on:Sep 20, 2023 | 11:51 PM

ಕಾವೇರಿ (Cauvery) ವಿವಾದದ ಬಗ್ಗೆ ಚಿತ್ರರಂಗ (Sandalwood) ಸೂಕ್ತವಾಗಿ ಪ್ರತಿಕ್ರಿಯೆ ನೀಡಿಲ್ಲವೆಂದು ಇಂದು (ಸೆಪ್ಟೆಂಬ್ 20) ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಕಾವೇರಿ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ನಟ ವಿನೋದ್ ಪ್ರಭಾಕರ್ ಮಾತನಾಡಿದ್ದು, ಕಾವೇರಿ ವಿವಾದದ ಬಗ್ಗೆ ಚಿತ್ರರಂಗ ಸುಮ್ಮನೆ ಕೂತಿಲ್ಲ, ಎಲ್ಲರೂ ತಮ್ಮ-ತಮ್ಮದೇ ರೀತಿಯಲ್ಲಿ ಹೋರಾಟಗಾರರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದಿದ್ದಾರೆ. ಅಂತೆಯೇ ನಟ ದರ್ಶನ್ (Darshan), ಸುದೀಪ್, ಶಿವರಾಜ್ ಕುಮಾರ್, ಜಗ್ಗೇಶ್, ಅನಂತ್​ನಾಗ್, ಅಭಿಷೇಕ್ ಅಂಬರೀಶ್ ಇನ್ನೂ ಕೆಲವರು ಹೋರಾಟಗಗಾರರನ್ನು ಬೆಂಬಲಿಸಿ ಟ್ವೀಟ್​ಗಳನ್ನು ಮಾಡಿದ್ದಾರೆ. ರೈತರ ಪರ ನಿಲುವು ತಳೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:25 pm, Wed, 20 September 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​