‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ರಾಜ್ ಭಾವುಕ ಮಾತು
Leelavathi: ತಾಯಿ ಲೀಲಾವತಿಯವರ ಸೇವೆಯನ್ನು ವರ್ಷಗಳಿಂದಲೂ ಮಾಡುತ್ತಲೇ ಬಂದಿರುವ ವಿನೋದ್ ರಾಜ್, ಇಂದು ಅಮ್ಮನನ್ನು ಭೂಮಾತೆಯ ಮಡಿಲಲ್ಲಿ ಹಾಕಿದ್ದಾರೆ. ಅಮ್ಮನನ್ನು ಕಳಿಸಿಕೊಡುವ ಸಂದರ್ಭದಲ್ಲಿ ನಾನು ವಿಸ್ಮಯವೊಂದನ್ನು ಕಂಡೆ ಎಂದಿದ್ದಾರೆ, ಏನದು ವಿಸ್ಮಯ?
ಹಿರಿಯ ನಟಿ ಲೀಲಾವತಿಯವರ (Leelavathi) ಅಂತ್ಯಸಂಸ್ಕಾರ ಇಂದು (ಡಿಸೆಂಬರ್ 09) ನೆಲಮಂಗಲದ ಬಳಿಯ ಸೋಲದೇವನಹಳ್ಳಿಯ ತೋಟದಲ್ಲಿ ನೆರವೇರಿದೆ. ತಾಯಿಯವರ ಸೇವೆಯನ್ನು ವರ್ಷಗಳಿಂದಲೂ ಮಾಡುತ್ತಲೇ ಬಂದಿರುವ ವಿನೋದ್ ರಾಜ್, ಇಂದು ಅಮ್ಮನನ್ನು ಭೂಮಾತೆಯ ಮಡಿಲಲ್ಲಿ ಹಾಕಿದ್ದಾರೆ. ಅಮ್ಮನಿಗೆ ಅಂತಿಮ ವಿದಾಯ ಹೇಳಿದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನೋದ್ ರಾಜ್ ಭಾವುಕರಾದರು. ಅಮ್ಮನನ್ನು ಕಳಿಸಿಕೊಡುವ ಸಂದರ್ಭದಲ್ಲಿ ನಾನು ವಿಸ್ಮಯವೊಂದನ್ನು ಕಂಡೆ ಎಂದರು. ಏನದು ವಿಸ್ಮಯ? ಅವರ ಮಾತಲ್ಲೇ ಕೇಳಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

