ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

Updated on: Mar 18, 2026 | 8:31 PM

Vinod Raj: ನಟ ವಿನೋದ್ ರಾಜ್ ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿನೋದ್ ರಾಜ್, ಇದೀಗ ಭಾವೈಕ್ಯತೆಯನ್ನು ಸಾರಿದ್ದಾರೆ. ವಿನೋದ್ ರಾಜ್ ಅವರು ರಂಜಾನ್​​ನ ಸಮಯದಲ್ಲಿ ಮಸೀದಿಗಳಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿದ್ದು, ಮುಸ್ಲಿಂ ಗೆಳೆಯರೊಡನೆ ಮಾತನಾಡಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದಿದ್ದಾರೆ.

ನಟ ವಿನೋದ್ ರಾಜ್ (Vinod Raj) ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿನೋದ್ ರಾಜ್, ಇದೀಗ ಭಾವೈಕ್ಯತೆಯನ್ನು ಸಾರಿದ್ದಾರೆ. ವಿನೋದ್ ರಾಜ್ ಅವರು ರಂಜಾನ್​​ನ ಸಮಯದಲ್ಲಿ ಮಸೀದಿಗಳಲ್ಲಿ ಹಣ್ಣು-ಹಂಪಲು ವಿತರಣೆ ಮಾಡಿದ್ದು, ಮುಸ್ಲಿಂ ಗೆಳೆಯರೊಡನೆ ಮಾತನಾಡಿ ಎಲ್ಲರೂ ಒಟ್ಟಾಗಿ ಬಾಳೋಣ ಎಂದಿದ್ದಾರೆ. ವಿನೋದ್ ಅವರು ಮಸೀದಿಗಳಲ್ಲಿ ಹಣ್ಣು-ಹಂಪು ವಿತರಣೆ ಮಾಡಿರುವ ವಿಡಿಯೋಗಳು ಇಲ್ಲಿವೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us