ಜೈಲಿನೊಳಗೆ ದರ್ಶನ್ ಜೊತೆ ನಡೆದ ಮಾತುಕಥೆ ಬಗ್ಗೆ ವಿನೋದ್ ರಾಜ್ ಭಾವುಕ ಪ್ರತಿಕ್ರಿಯೆ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ನಟ ದರ್ಶನ್​ ಅವರ ಪರಿಸ್ಥಿತಿಯ ಬಗ್ಗೆ ವಿನೋದ್​ ರಾಜ್​ ವಿವರಿಸಿದ್ದಾರೆ. ‘ಜೈಲಿನಲ್ಲಿ ದರ್ಶನ್​ ಕಳೆದಿರುವ 33 ದಿನ ತುಂಬ ಕಷ್ಟ. ಸ್ವಾತಂತ್ರ ಇಲ್ಲದೇ ಒಂದೇ ಜಾಗದಲ್ಲಿ ಕುಳಿತು, ಯೋಚನೆ ಮಾಡುತ್ತಾ ಅವರು ಎಷ್ಟು ಸೊರಗಿರಬಹುದು ಅಂತ ನನ್ನ ಮನಸ್ಸಿಗೆ ನೋವಾಗುತ್ತಿದೆ’ ಎಂದು ವಿನೋದ್​ ರಾಜ್​ ಹೇಳಿದ್ದಾರೆ.

ಜೈಲಿನೊಳಗೆ ದರ್ಶನ್ ಜೊತೆ ನಡೆದ ಮಾತುಕಥೆ ಬಗ್ಗೆ ವಿನೋದ್ ರಾಜ್ ಭಾವುಕ ಪ್ರತಿಕ್ರಿಯೆ
| Updated By: ಮದನ್​ ಕುಮಾರ್​

Updated on: Jul 22, 2024 | 7:41 PM

ಕನ್ನಡ ಚಿತ್ರರಂಗದ ಹಿರಿಯ ನಟ ವಿನೋದ್ ರಾಜ್​ ಅವರು ಇಂದು (ಜುಲೈ 22) ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್​ ಅವರನ್ನು ಭೇಟಿ ಮಾಡಿದ್ದಾರೆ. ಬಳಿಕ ‘ಟಿವಿ9 ಕನ್ನಡ’ ಜೊತೆ ಮಾತನಾಡಿದ ಅವರು ಭಾವುಕವಾಗಿ ಪ್ರತಿಕ್ರಿಯಿಸಿದರು. ‘ದರ್ಶನ್​ ಅವರನ್ನು ಓರ್ವ ಕಲಾವಿದ ಎನ್ನುವ ಬದಲು ನಮ್ಮ ಕರುಳ ಸಂಬಂಧದವರು ಎನಿಸುತ್ತದೆ. ಅಷ್ಟು ಪ್ರೀತಿಯಿಂದ ಅಣ್ಣ ಅಂತ ಬಂದು ಅವರು ತಬ್ಬಿಕೊಂಡರು. ಆಗ ಪ್ರಾಣ ಕಳೆದುಕೊಂಡಂತೆ ಆಯ್ತು ನಮಗೆ. ಅಷ್ಟು ಪ್ರೀತಿಯನ್ನು ಹೇಗೆ ಹೇಳಬೇಕು ಅಂತ ತಿಳಿಯುತ್ತಿಲ್ಲ. ಆಪರೇಷನ್​ಗೆ ಹೋಗುವುದಕ್ಕೂ ಮುನ್ನ ನಾನು ಅವರ ಬಳಿ ಫೋನ್​ನಲ್ಲಿ ಮಾತನಾಡಿದ್ದೆ. ಆಪರೇಷನ್​ ವಿಷಯವನ್ನು ಅವರಿಗೆ ಹೇಳಿರಲಿಲ್ಲ. ಆದರೆ ನನ್ನ ಧ್ವನಿಯಿಂದ ಅವರು ಕಂಡುಹಿಡಿದರು. ಯಾಕಣ್ಣ ಡಲ್​ ಆಗಿದ್ದೀರಿ ಅಂತ ಕೇಳಿದರು. ಏನಿಲ್ಲ ಅಂತ ಅಷ್ಟೇ ಹೇಳಿದ್ದೆ. ನಾನು ಅಡ್ಮಿಟ್​ ಆದ ಮರುದಿನ ಈ ಸುದ್ದಿ ಬಂತು’ ಎಂದು ವಿನೋದ್​ ರಾಜ್​ ಹೇಳಿದ್ದಾರೆ. ಆ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್