ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ: ಸಚಿವ ಜಮೀರ್ ಹೇಳಿದ್ದೇನು?

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 150 ಜನರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಜಕಾರಣಿಗಳ ಹೇಳಿಕೆಯಿಂದಲೇ ಇಂತಹ ಘಟನೆ ಆಗುವುದು. ಈ ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.

ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ: ಸಚಿವ ಜಮೀರ್ ಹೇಳಿದ್ದೇನು?
| Updated By: ಗಂಗಾಧರ​ ಬ. ಸಾಬೋಜಿ

Updated on:Sep 12, 2024 | 3:36 PM

ಬೆಂಗಳೂರು, ಸೆಪ್ಟೆಂಬರ್​ 12: ಮಂಡ್ಯ (Mandya) ನಾಗಮಂಗಲ ಘಟನೆ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವ ಜಮೀರ್​ ಅಹ್ಮದ್​ ಖಾನ್​ ಪ್ರತಿಕ್ರಿಯಿಸಿದ್ದು, ಆ ಘಟನೆ ಆಗಬಾರದಿತ್ತು. ರಾಜಕಾರಣಿಗಳ ಹೇಳಿಕೆಯಿಂದಲೇ ಇಂತಹ ಘಟನೆ ಆಗುವುದು. ಬಿಜೆಪಿ ಸರ್ಕಾರದಲ್ಲಿ ಇದ್ದಾಗ ಈ ರೀತಿ ಘಟನೆ ಆಗಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ಈ ರೀತಿ ಘಟನೆ ವಿಷಾದನೀಯ. ಎಲ್ಲ ಧರ್ಮದವರಿಗೂ ತಮ್ಮದೇ ಆದ ಹಬ್ಬ ಇರುತ್ತೆ, ಆಚರಿಸುತ್ತಾರೆ. ಈ ಘಟನೆಯನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:35 pm, Thu, 12 September 24

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ