ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಮುಂಜಾನೆ 4 ಗಂಟೆಯ ಸುಮಾರಿಗೆ ನಗರದಲ್ಲಿ ಗುಡುಗು, ಮಿಂಚು ಸಹಿತಾ ಭಾರೀ ಮಳೆಯಾಗಿದ್ದು, ಜನರಲ್ಲಿ ಭಯ ಹುಟ್ಟಿಸಿದೆ. ಇದೀಗ ವರುಣಾರ್ಭಟದ ಸಾಕಷ್ಟು ಫೋಟೋ, ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿವೆ.

ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ
|

Updated on: Sep 24, 2024 | 5:17 PM

ಮಹಾರಾಷ್ಟ್ರ: ಅಲಾರಾಂ ಇಲ್ಲ, ಆದರೆ ಮಂಗಳವಾರ ಬೆಳಿಗ್ಗೆ ಮುಂಬೈನಲ್ಲಿ ಭಯಾನಕ ಗುಡುಗು ಸದ್ದು ಜನರನ್ನು ಎಚ್ಚರಗೊಳಿಸಿತು. ಮುಂಜಾನೆ 4 ಗಂಟೆಯ ಸುಮಾರಿಗೆ ನಗರದಲ್ಲಿ ಗುಡುಗು, ಮಿಂಚು ಸಹಿತಾ ಭಾರೀ ಮಳೆಯಾಗಿದ್ದು, ಜನರಲ್ಲಿ ಭಯ ಹುಟ್ಟಿಸಿದೆ. ಇದೀಗ ವರುಣಾರ್ಭಟದ ಸಾಕಷ್ಟು ಫೋಟೋ, ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗುತ್ತಿವೆ. ಸದ್ಯ @KuldeepRawat730 ಎಂಬ ಟ್ವಟಿರ್​ ಖಾತೆಯಲ್ಲಿ ಹಂಚಿಕೊಂಡ ಮಿಂಚಿನ ಫೋಟೋ ನೆಟ್ಟಗರನ್ನು ಬೆಚ್ಚಿ ಬೀಳಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow us
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್