Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶ್ರೀರಾಮ ದೇವಾಲಯದ ಎದುರಿನ ಶಿವಲಿಂಗದ ಮೇಲೆ ನಾಗರಹಾವು ಪ್ರತ್ಯಕ್ಷ; ವಿಡಿಯೋ ಇಲ್ಲಿದೆ

ಶಿವಲಿಂಗದ ಮೇಲೆ ನಾಗರ ಹಾವು ಪ್ರತ್ಯಕ್ಷವಾಗಿರುವುದನ್ನು ಕಂಡು ದೇವಸ್ಥಾನದ ಅರ್ಚಕರು ನಾಗೇಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಹಾಗೂ ಈ ಪುಣ್ಯ ಕ್ಷಣವನ್ನು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಕಣ್ತುಂಬಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Follow us
ಅಕ್ಷತಾ ವರ್ಕಾಡಿ
|

Updated on:Jan 28, 2024 | 10:57 AM

ತೆಲಂಗಾಣದ ಹುಜೂರಾಬಾದ್‍ನ ಶ್ರೀರಾಮ ದೇವಾಲಯದ ಎದುರಿನ ಶಿವಲಿಂಗದ ಮೇಲೆ ನಾಗರಹಾವು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದೆ. ಶಿವಲಿಂಗವು ನಾಗರ ಹಾವಿನಿಂದ ಸುತ್ತುವರಿದಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ನಾಗರಾಜನ ಜೊತೆಗೆ ಶಿವಲಿಂಗದ ದರ್ಶನ ಭಾಗ್ಯ ಲಭಿಸಿದ್ದರಿಂದ ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಶಿವಲಿಂಗದ ಮೇಲೆ ನಾಗರ ಹಾವು ಪ್ರತ್ಯಕ್ಷವಾಗಿರುವುದನ್ನು ಕಂಡು ದೇವಸ್ಥಾನದ ಅರ್ಚಕರು ನಾಗೇಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಹಾಗೂ ಈ ಪುಣ್ಯ ಕ್ಷಣವನ್ನು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಕಣ್ತುಂಬಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಹಾವು ಕೂಡ ಅಷ್ಟು ಭಕ್ತರು ನೆರೆದಿದ್ದರೂ ಕೂಡ ಯಾರಿಗೂ ಏನೂ ಹಾನಿಯುಂಟು ಮಾಡದೇ ತನ್ನ ಪಾಡಿಗೆ ಹೋಗಿದ್ದು, ಇದು ದೇವರ ಪವಾಡವೇ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ವ್ಯಕ್ತ ಪಡಿಸಿದ್ದಾರೆ.

Published On - 10:55 am, Sun, 28 January 24

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ