AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶ್ರೀರಾಮ ದೇವಾಲಯದ ಎದುರಿನ ಶಿವಲಿಂಗದ ಮೇಲೆ ನಾಗರಹಾವು ಪ್ರತ್ಯಕ್ಷ; ವಿಡಿಯೋ ಇಲ್ಲಿದೆ

ಶಿವಲಿಂಗದ ಮೇಲೆ ನಾಗರ ಹಾವು ಪ್ರತ್ಯಕ್ಷವಾಗಿರುವುದನ್ನು ಕಂಡು ದೇವಸ್ಥಾನದ ಅರ್ಚಕರು ನಾಗೇಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಹಾಗೂ ಈ ಪುಣ್ಯ ಕ್ಷಣವನ್ನು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಕಣ್ತುಂಬಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Jan 28, 2024 | 10:57 AM

Share

ತೆಲಂಗಾಣದ ಹುಜೂರಾಬಾದ್‍ನ ಶ್ರೀರಾಮ ದೇವಾಲಯದ ಎದುರಿನ ಶಿವಲಿಂಗದ ಮೇಲೆ ನಾಗರಹಾವು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿದೆ. ಶಿವಲಿಂಗವು ನಾಗರ ಹಾವಿನಿಂದ ಸುತ್ತುವರಿದಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ನಾಗರಾಜನ ಜೊತೆಗೆ ಶಿವಲಿಂಗದ ದರ್ಶನ ಭಾಗ್ಯ ಲಭಿಸಿದ್ದರಿಂದ ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ. ಶಿವಲಿಂಗದ ಮೇಲೆ ನಾಗರ ಹಾವು ಪ್ರತ್ಯಕ್ಷವಾಗಿರುವುದನ್ನು ಕಂಡು ದೇವಸ್ಥಾನದ ಅರ್ಚಕರು ನಾಗೇಂದ್ರನಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಹಾಗೂ ಈ ಪುಣ್ಯ ಕ್ಷಣವನ್ನು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಕಣ್ತುಂಬಿಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಹಾವು ಕೂಡ ಅಷ್ಟು ಭಕ್ತರು ನೆರೆದಿದ್ದರೂ ಕೂಡ ಯಾರಿಗೂ ಏನೂ ಹಾನಿಯುಂಟು ಮಾಡದೇ ತನ್ನ ಪಾಡಿಗೆ ಹೋಗಿದ್ದು, ಇದು ದೇವರ ಪವಾಡವೇ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ವ್ಯಕ್ತ ಪಡಿಸಿದ್ದಾರೆ.

Published On - 10:55 am, Sun, 28 January 24

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ