Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಬ್ಬಚ್ಚಿಯೊಂದು ಮತ್ತೊಂದು ಗುಬ್ಬಚ್ಚಿಗೆ ಆಹಾರ ತಿನಿಸುತ್ತಿರುವ ಅಪರೂಪದ ದೃಶ್ಯ ವೈರಲ್

ಸಿಗುವ ಅಲ್ಪಸ್ವಲ್ಪ ಆಹಾರವನ್ನು ಹಂಚಿಕೊಂಡು ತಿನ್ನುತ್ತಿರುವ ಈ ಸುಂದರ ದೃಶ್ಯ ನೆಟ್ಟಿಗರ ಮನಗೆದ್ದಿದೆ. @PANKAJPARASHAR ಎಂಬ ಟ್ವಿಟರ್​​ ಖಾತೆಯಲ್ಲಿ ಈ ಸುಂದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೇ. 10ರಂದು ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 4ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

Follow us
ಅಕ್ಷತಾ ವರ್ಕಾಡಿ
|

Updated on: May 10, 2024 | 3:56 PM

ಗುಬ್ಬಚ್ಚಿಯೊಂದು ತನ್ನ ಕೊಕ್ಕಿನಲ್ಲಿ ಬ್ರೆಡ್ ತುಂಡೊಂದನ್ನು ತೆಗೆದುಕೊಂಡು ಹೋಗಿ ಮತ್ತೊಂದು ಗುಬ್ಬಚ್ಚಿಗೆ ನೀಡುವ ಅಪರೂಪದ ಸುಂದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತನ್ನ ಚಿಕ್ಕ ಕೊಕ್ಕಿನಲ್ಲಿ ಕೆಲವು ಬ್ರೆಡ್ ತುಂಡುಗಳನ್ನು ತೆಗೆದುಕೊಂಡು ಅದನ್ನು ಮೇಜಿನ ತುದಿಯಲ್ಲಿ ನಿಂತಿರುವ ಮತ್ತೊಂದು ಗುಬ್ಬಚ್ಚಿಗೆ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಗುಬ್ಬಚ್ಚಿ ಸ್ವಾರ್ಥಿಯಾಗದೆ ತನ್ನ ‘ಸಂಗಾತಿ’ಗೆ ಆಹಾರ ನೀಡುತ್ತಿರುವ ಸುಂದರ ನಡೆ ಈಗ ವೈರಲ್ ಆಗಿದೆ. ಸಿಗುವ ಅಲ್ಪಸ್ವಲ್ಪ ಆಹಾರವನ್ನು ಹಂಚಿಕೊಂಡು ತಿನ್ನುತ್ತಿರುವ ಈ ಸುಂದರ ದೃಶ್ಯ ನೆಟ್ಟಿಗರ ಮನಗೆದ್ದಿದೆ. @PANKAJPARASHAR ಎಂಬ ಟ್ವಿಟರ್​​ ಖಾತೆಯಲ್ಲಿ ಈ ಸುಂದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೇ. 10ರಂದು ಹಂಚಿಕೊಂಡಿರುವ ವಿಡಿಯೋ ಕೆಲಹೊತ್ತಿನಲ್ಲೇ 4ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಜರಾಗದಿದ್ದರೆ ಎಸ್ಐಟಿ ಅಧಿಕಾರಿಗಳು ಅವರಿದ್ದಲ್ಲಿಗೆ ಹೋಗಿ ಅರೆಸ್ಟ್ ಮಾಡುತ್ತಾರೆ: ಜಿ ಪರಮೇಶ್ವರ್

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ