AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಬ್ಬಚ್ಚಿಯೊಂದು ಮತ್ತೊಂದು ಗುಬ್ಬಚ್ಚಿಗೆ ಆಹಾರ ತಿನಿಸುತ್ತಿರುವ ಅಪರೂಪದ ದೃಶ್ಯ ವೈರಲ್

ಸಿಗುವ ಅಲ್ಪಸ್ವಲ್ಪ ಆಹಾರವನ್ನು ಹಂಚಿಕೊಂಡು ತಿನ್ನುತ್ತಿರುವ ಈ ಸುಂದರ ದೃಶ್ಯ ನೆಟ್ಟಿಗರ ಮನಗೆದ್ದಿದೆ. @PANKAJPARASHAR ಎಂಬ ಟ್ವಿಟರ್​​ ಖಾತೆಯಲ್ಲಿ ಈ ಸುಂದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೇ. 10ರಂದು ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 4ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಅಕ್ಷತಾ ವರ್ಕಾಡಿ
|

Updated on: May 10, 2024 | 3:56 PM

Share

ಗುಬ್ಬಚ್ಚಿಯೊಂದು ತನ್ನ ಕೊಕ್ಕಿನಲ್ಲಿ ಬ್ರೆಡ್ ತುಂಡೊಂದನ್ನು ತೆಗೆದುಕೊಂಡು ಹೋಗಿ ಮತ್ತೊಂದು ಗುಬ್ಬಚ್ಚಿಗೆ ನೀಡುವ ಅಪರೂಪದ ಸುಂದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತನ್ನ ಚಿಕ್ಕ ಕೊಕ್ಕಿನಲ್ಲಿ ಕೆಲವು ಬ್ರೆಡ್ ತುಂಡುಗಳನ್ನು ತೆಗೆದುಕೊಂಡು ಅದನ್ನು ಮೇಜಿನ ತುದಿಯಲ್ಲಿ ನಿಂತಿರುವ ಮತ್ತೊಂದು ಗುಬ್ಬಚ್ಚಿಗೆ ನೀಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಗುಬ್ಬಚ್ಚಿ ಸ್ವಾರ್ಥಿಯಾಗದೆ ತನ್ನ ‘ಸಂಗಾತಿ’ಗೆ ಆಹಾರ ನೀಡುತ್ತಿರುವ ಸುಂದರ ನಡೆ ಈಗ ವೈರಲ್ ಆಗಿದೆ. ಸಿಗುವ ಅಲ್ಪಸ್ವಲ್ಪ ಆಹಾರವನ್ನು ಹಂಚಿಕೊಂಡು ತಿನ್ನುತ್ತಿರುವ ಈ ಸುಂದರ ದೃಶ್ಯ ನೆಟ್ಟಿಗರ ಮನಗೆದ್ದಿದೆ. @PANKAJPARASHAR ಎಂಬ ಟ್ವಿಟರ್​​ ಖಾತೆಯಲ್ಲಿ ಈ ಸುಂದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೇ. 10ರಂದು ಹಂಚಿಕೊಂಡಿರುವ ವಿಡಿಯೋ ಕೆಲಹೊತ್ತಿನಲ್ಲೇ 4ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಜರಾಗದಿದ್ದರೆ ಎಸ್ಐಟಿ ಅಧಿಕಾರಿಗಳು ಅವರಿದ್ದಲ್ಲಿಗೆ ಹೋಗಿ ಅರೆಸ್ಟ್ ಮಾಡುತ್ತಾರೆ: ಜಿ ಪರಮೇಶ್ವರ್

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ