ಎಂತೆಂಥಾ ಜನರಪ್ಪ! ಚರಂಡಿಗೆ ಮುಚ್ಚಿದ್ದ ಕಬ್ಬಿಣದ ಸರಳನ್ನೂ ಕದ್ದ ಕಳ್ಳರು
ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಚರಂಡಿಯ ಮುಚ್ಚಳವನ್ನು ಕದಿಯುತ್ತಿದ್ದ ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇಬ್ಬರು ವ್ಯಕ್ತಿಗಳು ಚರಂಡಿಯ ಮುಚ್ಚಳವನ್ನು ಎತ್ತುತ್ತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಮತ್ತೊಬ್ಬ ವ್ಯಕ್ತಿ ಇ-ರಿಕ್ಷಾದಲ್ಲಿ ಬಂದ. ಇಬ್ಬರೂ ಕಳ್ಳರು ಕಬ್ಬಿಣದ ಮುಚ್ಚಳವನ್ನು ರಿಕ್ಷಾಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಆಗಸ್ಟ್ 1 ಮತ್ತು ಆಗಸ್ಟ್ 2ರ ಮಧ್ಯರಾತ್ರಿ ಭಾರತ್ ಗ್ಯಾಸ್ ಏಜೆನ್ಸಿ ಬಳಿಯ ಲಾಲ್ ಕುಯಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಾಜಿಯಾಬಾದ್, ಆಗಸ್ಟ್ 2: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್ನಿಂದ ವಿಚಿತ್ರ ಘಟನೆ ಬೆಳಕಿಗೆ ಬಂದಿದ್ದು, ಕಳ್ಳರು ಚರಂಡಿಗೆ ಮುಚ್ಚಿದ್ದ ಕಬ್ಬಿಣದ ಮುಚ್ಚಳವನ್ನು ಕದ್ದಿದ್ದಾರೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ (CCTV) ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇಬ್ಬರು ವ್ಯಕ್ತಿಗಳು ಚರಂಡಿಯ ಮುಚ್ಚಳವನ್ನು ಎತ್ತುತ್ತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಮತ್ತೊಬ್ಬ ವ್ಯಕ್ತಿ ಇ-ರಿಕ್ಷಾದಲ್ಲಿ ಬಂದ. ಇಬ್ಬರೂ ಕಳ್ಳರು ಕಬ್ಬಿಣದ ಮುಚ್ಚಳವನ್ನು ರಿಕ್ಷಾಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಆಗಸ್ಟ್ 1 ಮತ್ತು ಆಗಸ್ಟ್ 2ರ ಮಧ್ಯರಾತ್ರಿ ಭಾರತ್ ಗ್ಯಾಸ್ ಏಜೆನ್ಸಿ ಬಳಿಯ ಲಾಲ್ ಕುಯಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

