Viral Video: ತಿನಿಸು ಕೊಡುವಂತೆ ಕೈ ಚಾಚಿದ ದೈವಕ್ಕೆ ಮಗು ಮಾಡಿದ್ದೇನು? ಮುಗ್ಧತೆಗೆ ತಲೆದೂಗಿದ ದೈವ

ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು.

Viral Video: ತಿನಿಸು ಕೊಡುವಂತೆ ಕೈ ಚಾಚಿದ ದೈವಕ್ಕೆ ಮಗು ಮಾಡಿದ್ದೇನು? ಮುಗ್ಧತೆಗೆ ತಲೆದೂಗಿದ ದೈವ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 28, 2023 | 4:06 PM

ಮಂಗಳೂರು: ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು. ಈ ವೇಳೆ ಅಲ್ಲಿಯೇ ನೆಲದಲ್ಲಿ ಕುಳಿತು ಮಗುವೊಂದು ಸ್ವೀಟ್ ಕಾರ್ನ್ ತಿನ್ನುತ್ತಾ ನೇಮ ವೀಕ್ಷಿಸುತಿತ್ತು. ಈ ಮಗುವನ್ನು ಕಂಡು ಅಲ್ಲಿಗೆ ಬಂದ ಕಾಂತೇರಿ ಜುಮಾದಿ ದೈವ ತನಗೂ ತಿನಿಸು ಕೊಡುವಂತೆ ಕೈ ಚಾಚಿದೆ. ದೈವ ತನ್ನಲ್ಲಿಗೆ ಬಂದಾಗ ಕೊಂಚವೂ ಭೀತಿಗೊಳಗಾಗದ ಮಗು ಮುಗ್ಧತೆಯಿಂದ ಚಮಚದಲ್ಲಿ ಸ್ವೀಟ್ ಕಾರ್ನ್ ನೀಡಲು ಯತ್ನಿಸಿದೆ. ಈ ಸಂದರ್ಭ ಮಗುವಿನ ಮುಗ್ಧತೆಗೆ ತಲೆದೂಗಿದ ದೈವ ತನ್ನ ಹಣೆಯ ಬಣ್ಣವನ್ನೇ ಆರ್ಶೀವಾದ ರೂಪದಲ್ಲಿ ಮಗುವಿನ ಹಣೆಗೆ ತಿಲಕವಿರಿಸಿದೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​