Viral Video: ತಿನಿಸು ಕೊಡುವಂತೆ ಕೈ ಚಾಚಿದ ದೈವಕ್ಕೆ ಮಗು ಮಾಡಿದ್ದೇನು? ಮುಗ್ಧತೆಗೆ ತಲೆದೂಗಿದ ದೈವ
ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು.
ಮಂಗಳೂರು: ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು. ಈ ವೇಳೆ ಅಲ್ಲಿಯೇ ನೆಲದಲ್ಲಿ ಕುಳಿತು ಮಗುವೊಂದು ಸ್ವೀಟ್ ಕಾರ್ನ್ ತಿನ್ನುತ್ತಾ ನೇಮ ವೀಕ್ಷಿಸುತಿತ್ತು. ಈ ಮಗುವನ್ನು ಕಂಡು ಅಲ್ಲಿಗೆ ಬಂದ ಕಾಂತೇರಿ ಜುಮಾದಿ ದೈವ ತನಗೂ ತಿನಿಸು ಕೊಡುವಂತೆ ಕೈ ಚಾಚಿದೆ. ದೈವ ತನ್ನಲ್ಲಿಗೆ ಬಂದಾಗ ಕೊಂಚವೂ ಭೀತಿಗೊಳಗಾಗದ ಮಗು ಮುಗ್ಧತೆಯಿಂದ ಚಮಚದಲ್ಲಿ ಸ್ವೀಟ್ ಕಾರ್ನ್ ನೀಡಲು ಯತ್ನಿಸಿದೆ. ಈ ಸಂದರ್ಭ ಮಗುವಿನ ಮುಗ್ಧತೆಗೆ ತಲೆದೂಗಿದ ದೈವ ತನ್ನ ಹಣೆಯ ಬಣ್ಣವನ್ನೇ ಆರ್ಶೀವಾದ ರೂಪದಲ್ಲಿ ಮಗುವಿನ ಹಣೆಗೆ ತಿಲಕವಿರಿಸಿದೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

