Virat Kohli: ನಿಯಮ ಉಲ್ಲಂಘಿಸಿದ್ರ ಕೊಹ್ಲಿ?: ಭಾರತೀಯರು ತಂಗಿರುವ ಬೆಂಗಳೂರಿನ ಹೋಟೆಲ್​ನಲ್ಲಿ ವಿರಾಟ್ ಜೊತೆ ಅನುಷ್ಕಾ

India vs Netherlands, ICC ODI World Cup 2023: ನಿಯಮದ ಪ್ರಕಾರ ತಂಡದ ಸದಸ್ಯರು ಮಾತ್ರ ಹೋಟೆಲ್‌ನಲ್ಲಿ ಉಳಿದುಕೊಳ್ಳಬಹುದು. ಆದರೆ, ಹೋಟೆಲ್​ನಲ್ಲಿ ವಿರಾಟ್ ಕೊಹ್ಲಿ ಜೊತೆ ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಇರುವುದು ಕಂಡುಬಂದಿದೆ. ಕೊಹ್ಲಿ-ಅನುಷ್ಕಾ ಹೋಟೆಲ್‌ನಿಂದ ಹೊರ ಹೋಗುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Virat Kohli: ನಿಯಮ ಉಲ್ಲಂಘಿಸಿದ್ರ ಕೊಹ್ಲಿ?: ಭಾರತೀಯರು ತಂಗಿರುವ ಬೆಂಗಳೂರಿನ ಹೋಟೆಲ್​ನಲ್ಲಿ ವಿರಾಟ್ ಜೊತೆ ಅನುಷ್ಕಾ
|

Updated on: Nov 10, 2023 | 7:53 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ತಂಡ ಸೆಮಿ ಫೈನಲ್​ಗು ಮುನ್ನ ತನ್ನ ಕೊನೆಯ ಪಂದ್ಯವನ್ನು ಭಾನುವಾರ (ನವೆಂಬರ್ 12) ನೆದರ್ಲೆಂಡ್ಸ್ (India vs Netherlands) ವಿರುದ್ಧ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಬೆಂಗಳೂರಿಗೆ ತಲುಪಿದ್ದು, ಹೋಟೆಲ್​ನಲ್ಲಿ ತಂಗಿದ್ದಾರೆ. ನಿಯಮದ ಪ್ರಕಾರ ತಂಡದ ಸದಸ್ಯರು ಮಾತ್ರ ಹೋಟೆಲ್‌ನಲ್ಲಿ ಉಳಿದುಕೊಳ್ಳಬಹುದು. ಆದರೆ, ಹೋಟೆಲ್​ನಲ್ಲಿ ವಿರಾಟ್ ಕೊಹ್ಲಿ ಜೊತೆ ಅವರ ಪತ್ನಿ ಅನುಷ್ಕಾ ಶರ್ಮಾ ಕೂಡ ಇರುವುದು ಕಂಡುಬಂದಿದೆ. ಕೊಹ್ಲಿ-ಅನುಷ್ಕಾ ಹೋಟೆಲ್‌ನಿಂದ ಹೊರ ಹೋಗುತ್ತಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಕೊಹ್ಲಿ ನಿಯಮ ಉಲ್ಲಂಘಿಸಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಟೀಮ್ ಇಂಡಿಯಾ ಇಂದು ಮತ್ತು ನಾಳೆ ಐಚ್ಛಿಕ ತರಬೇತಿಯನ್ನು ಹೊಂದಿದೆ. ಕೊಹ್ಲಿ ಈ ತರಬೇತಿಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ