IND vs AUS, WC Final: ಮುಂಬೈ ತಲುಪಿದ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ: ಕ್ಯಾಮೆರಾ ಕಂಡು ಗರಂ ಅನುಷ್ಕಾ

Virat Kohli and Anushka Sharma arrives in Mumbai: ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ನಲ್ಲಿ ಸೋಲುಕಂಡ ಬಳಿಕ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ರೋಹಿತ್ ಶರ್ಮಾ-ರಿತಿಕಾ ಮುಂಬೈಗೆ ಆಗಮಿಸಿದ ವಿಡಿಯೋ ವೈರಲ್ ಆಗುತ್ತಿದೆ. ಕೊಹ್ಲಿ-ಅನುಷ್ಕಾ ಏರ್ಪೋರ್ಟ್​ನಿಂದ ಕಾರಿನ ಮೂಲಕ ತೆರಳಿದರು.

IND vs AUS, WC Final: ಮುಂಬೈ ತಲುಪಿದ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ: ಕ್ಯಾಮೆರಾ ಕಂಡು ಗರಂ ಅನುಷ್ಕಾ
|

Updated on: Nov 21, 2023 | 8:18 AM

ಐಸಿಸಿ ಏಕದಿನ ವಿಶ್ವಕಪ್ 2023ರ ಫೈನಲ್​ನಲ್ಲಿ ಆಸ್ಟ್ರೇಲಿಯಾ ಸೋಲು ಅನುಭವಿಸಿರುವ ಭಾರತ (India vs Australia) ತಂಡ ಆಘಾತದಲ್ಲಿದೆ. ಇದರ ನಡುವೆ ಆಟಗಾರರು ತಮ್ಮ ತಮ್ಮ ಮನೆಗೆ ತೆರಳುತ್ತಿದ್ದಾರೆ. ಇದೀಗ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ, ರೋಹಿತ್ ಶರ್ಮಾ-ರಿತಿಕಾ ಮುಂಬೈಗೆ ಆಗಮಿಸಿದ ವಿಡಿಯೋ ವೈರಲ್ ಆಗುತ್ತಿದೆ. ಕೊಹ್ಲಿ-ಅನುಷ್ಕಾ ಏರ್ಪೋರ್ಟ್​ನಿಂದ ಕಾರಿನ ಮೂಲಕ ತೆರಳಿದರು. ಈ ಸಂದರ್ಭ ಅನುಷ್ಕಾ ಕ್ಯಾಮೆರಾ ಕಂಡು ವಿಡಿಯೋ ಮಾಡದಂತೆ ಗರಂ ಆದ ಘಟನೆ ಕೂಡ ನಡೆಯಿತು. ಭಾರತ ತನ್ನ ಮುಂದಿನ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧವೇ ನ. 23 ರಿಂದ ಆಡಲಿದೆ. ಇದು ಐದು ಪಂದ್ಯಗಳ ಟಿ20 ಸರಣಿ ಆಗಿದೆ. ಆದರೆ, ಈ ಸರಣಿಯಿಂದ ಕೊಹ್ಲಿ, ರೋಹಿತ್, ಬುಮ್ರಾ ಸೇರಿದಂತೆ ವಿಶ್ವಕಪ್​ನಲ್ಲಿ ಆಡಿದ ಹೆಚ್ಚಿನ ಆಟಗಾರರು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ