ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
‘ಸಾಹಸ ಸಿಂಹ’ ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿದ್ದನ್ನು ಅವರ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ವಿಷ್ಣುವರ್ಧನ್ ಅಭಿಮಾನಿ ಸರವಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಮೊದಲು ಅಂಬರೀಷ್ ಅವರ ಮನೆಯಲ್ಲಿ ನಟ ಬಾಲಣ್ಣ ಮಗಳು ಗೀತಾ ಬಾಲಿ ಜೊತೆ ಸಭೆ ಮಾಡಲಾಗಿತ್ತು. ಆಗ ಏನೆಲ್ಲ ನಡೆದಿತ್ತು ಎಂಬುದನ್ನು ಸರವಣ ವಿವರಿಸಿದ್ದಾರೆ.
ನಟ ವಿಷ್ಣುವರ್ಧನ್ ಅವರ ಸಮಾಧಿ (Vishnuvardhan Samadhi) ನೆಲಸಮ ಮಾಡಿದ್ದನ್ನು ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ವಿಷ್ಣು ಅಭಿಮಾನಿ ಸರವಣ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಮೊದಲು ಅಂಬರೀಷ್ ಅವರ ಮನೆಯಲ್ಲಿ ನಟ ಬಾಲಣ್ಣ ಮಗಳು ಗೀತಾ ಬಾಲಿ ಜೊತೆ ಸಭೆ ಮಾಡಲಾಗಿತ್ತು. ಕೇಸ್ ಹಿಂಪಡೆಯುವಂತೆ ಮನವೊಲಿಸಲಾಗಿತ್ತು. ಆದರೆ ಆ ಮಾತಿನಂತೆ ಗೀತಾ ಬಾಲಿ ನಡೆದುಕೊಳ್ಳಲಿಲ್ಲ ಎಂದು ಸರವಣ ಹೇಳಿದ್ದಾರೆ. ಈಗ ಅಭಿಮಾನಿಗಳ (Vishnuvardhan Fans) ಜೊತೆ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಸಭೆ ಕರೆದಿದ್ದಾರೆ. ಮುಂದಿನ ನಡೆ ಬಗ್ಗೆ ಅಭಿಮಾನಿ ಸರವಣ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
