ವಿಷ್ಣುವರ್ಧನ್ಗೆ ಕರ್ನಾಟಕ ರತ್ನ, ದಾದಾ ಜೊತೆಗಿನ ನೆನಪು ಮೆಲುಕು ಹಾಕಿದ ನಟಿಯರು
Karnataka Rathna: ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕೆಂದು ಹಲವರು ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಅವರಲ್ಲಿ ಶ್ರುತಿ, ಮಾಳವಿಕಾ, ಜಯಮಾಲಿನಿ ಅವರೂ ಸಹ ಸೇರಿದ್ದರು. ಇದೀಗ ವಿಷ್ಣು ದಾದಾಗೆ ಕರ್ನಾಟಕ ರತ್ನ ನೀಡಿರುವ ಕುರಿತಾಗಿ ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಜೊತೆಗೆ, ವಿಷ್ಣು ದಾದಾ ಜೊತೆಗಿನ ಸವಿ ನೆನಪು ಮೆಲುಕು ಹಾಕಿದ್ದಾರೆ.
ವಿಷ್ಣುವರ್ಧನ್ (Vishnuvardhan) ಹಾಗೂ ಬಿ ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕೆಂದು ಹಲವರು ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಅವರಲ್ಲಿ ಶ್ರುತಿ, ಮಾಳವಿಕಾ, ಜಯಮಾಲಿನಿ ಅವರೂ ಸಹ ಸೇರಿದ್ದರು. ಇದೀಗ ವಿಷ್ಣು ದಾದಾಗೆ ಕರ್ನಾಟಕ ರತ್ನ ನೀಡಿರುವ ಕುರಿತಾಗಿ ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಜೊತೆಗೆ, ವಿಷ್ಣು ದಾದಾ ಜೊತೆಗಿನ ಸವಿ ನೆನಪು ಮೆಲುಕು ಹಾಕಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

