ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ಖರೀದಿ: ಸುದೀಪ್​ರ ಕೊಂಡಾಡಿದ ಅಭಿಮಾನಿಗಳು

Updated on: Aug 19, 2025 | 7:21 PM

Vishnuvaradhan: ಸುದೀಪ್ ಅವರು ವಿಷ್ಣು ಸ್ಮಾರಕ ನಿರ್ಮಾಣಕ್ಕೆಂದೇ ಕೆಂಗೇರಿ ಬಳಿ ಜಾಗ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ನಡೆಯಲಿದೆ. ಸುದೀಪ್ ಅವರು ಮಾಡುತ್ತಿರುವ ಈ ಕಾರ್ಯಕ್ಕೆ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದು, ಸುದೀಪ್ ಅವರನ್ನು ಕೊಂಡಾಡುತ್ತಿದ್ದಾರೆ.

ಅಭಿಮಾನ್ ಸ್ಟುಡಿಯೋನಲ್ಲಿ ವಿಷ್ಣುವರ್ಧನ್ (Vishnuvardhan) ಸ್ಮಾರಕವನ್ನು ಬಾಲಣ್ಣ ಕುಟುಂಬಸ್ಥರು ನೆಲಸಮಗೊಳಿಸಿದ್ದಾರೆ. ಇದು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ನಟ ಸುದೀಪ್ ಸಹ ತೀವ್ರವಾಗಿ ಖಂಡಿಸಿದ್ದರು. ಇದೀಗ ಸುದೀಪ್ ಅವರು ವಿಷ್ಣು ಸ್ಮಾರಕ ನಿರ್ಮಾಣಕ್ಕೆಂದೇ ಕೆಂಗೇರಿ ಬಳಿ ಜಾಗ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲಿ ಸ್ಮಾರಕ ನಿರ್ಮಾಣ ಕಾರ್ಯ ನಡೆಯಲಿದೆ. ಸುದೀಪ್ ಅವರು ಮಾಡುತ್ತಿರುವ ಈ ಕಾರ್ಯಕ್ಕೆ ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದು, ಸುದೀಪ್ ಅವರನ್ನು ಕೊಂಡಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 19, 2025 07:08 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More