ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು

ಬಿಳಿ ಬಣ್ಣದ ಕಾರಲ್ಲಿರುವವರು ಕಪ್ಪುಬಣ್ಣದ ಕಾರನಲ್ಲಿದ್ದ ವ್ಯಕ್ತಿ ಲಾಂಗ್ ಹಿಡಿದು ದಾಳಿ ಮಾಡಲು ಬಂದಾಗ ಅವನ ಮೇಲೆ ವಾಹನ ಹರಿಸುವುದನ್ನು ಮತ್ತು ಅವನು ಅಂಗಾತ ನೆಲಕ್ಕೆ ಬೀಳುವುದು ಕಾಣಿಸುತ್ತದೆ. ಬಿಳಿಕಾರಲ್ಲಿದ್ದ ಇಬ್ಬರು ಯುವಕರು ಓಡಿಬಂದು ನೆಲಕ್ಕೆ ಬಿದ್ದವನ ಮೇಲೆ ಆಯುಧಗಳಿಂದ ಪ್ರಹಾರ ನಡೆಸುತ್ತಾರೆ. ಕಪ್ಪು ಬಣ್ಣದ ಕಾರಲ್ಲಿದ್ದ ಯುವಕರು ಹೊರ ಬರುತ್ತಿದ್ದಂತೆಯೇ ಅವರಿಬ್ಬರು ಪರಾರಿಯಾಗುತ್ತಾರೆ.

ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು
|

Updated on:May 25, 2024 | 12:59 PM

ಉಡುಪಿ:ಕಳೆದ ಶನಿವಾರ (ಮೇ 18) ಉಡುಪಿ (Udupi) ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್ (gang war) ಬಗ್ಗೆ ನಾವು ವರದಿ ಮಾಡಿದ್ದೇವೆ. ಅವತ್ತು ನಡುರಸ್ತೆಯಲ್ಲಿ ನಡೆದ ಹೊಡೆದಾಟದ ದೃಶ್ಯ ಮೊಬೈಲ್ ಫೊನೊಂದರಲ್ಲಿ ಸೆರೆಯಾಗಿದ್ದು ನಮಗೆ ಲಭ್ಯವಾಗಿವೆ. ದೃಶ್ಯಗಳು ಭಯಾನಕವಾಗಿವೆ (dreadful). ಯುವಕರ ಕೈಯಲ್ಲಿ ಮಚ್ಚು, ಲಾಂಗ್​ಗಳಿರುವುದನ್ನು ನೋಡಬಹುದು. ಬಿಳಿ ಬಣ್ಣದ ಕಾರಲ್ಲಿರುವವರು ಕಪ್ಪುಬಣ್ಣದ ಕಾರನಲ್ಲಿದ್ದ ವ್ಯಕ್ತಿ ಲಾಂಗ್ ಹಿಡಿದು ದಾಳಿ ಮಾಡಲು ಬಂದಾಗ ಅವನ ಮೇಲೆ ವಾಹನ ಹರಿಸುವುದನ್ನು ಮತ್ತು ಅವನು ಅಂಗಾತ ನೆಲಕ್ಕೆ ಬೀಳುವುದು ಕಾಣಿಸುತ್ತದೆ. ಬಿಳಿಕಾರಲ್ಲಿದ್ದ ಇಬ್ಬರು ಯುವಕರು ಓಡಿಬಂದು ನೆಲಕ್ಕೆ ಬಿದ್ದವನ ಮೇಲೆ ಆಯುಧಗಳಿಂದ ಪ್ರಹಾರ ನಡೆಸುತ್ತಾರೆ. ಕಪ್ಪು ಬಣ್ಣದ ಕಾರಲ್ಲಿದ್ದ ಯುವಕರು ಹೊರ ಬರುತ್ತಿದ್ದಂತೆಯೇ ಅವರಿಬ್ಬರು ಪರಾರಿಯಾಗುತ್ತಾರೆ. ಒಬ್ಬ ಓಡಿ ಹೋಗಿ ಬಿಳಿ ಕಾರು ಹತ್ತುತ್ತಾನೆ ಮತ್ತೊಬ್ಬ ಫೆನ್ಸಿಂಗ್ ಹಾರಿ ಕೆಮೆರಾ ಇರುವ ಕಡೆ ಓಡಿ ಬರುತ್ತಾನೆ. ನಂತರ ಕಪ್ಪು ಕಾರಿನಲಿದ್ದ ಗ್ಯಾಂಗ್ ಕೆಳಗೆ ಬಿದ್ದವನನ್ನು ಕಾರಲ್ಲಿ ಎಳೆದುಕೊಂಡು ಅಲ್ಲಿಂದ ಕಣ್ಮರೆಯಾಗುತ್ತಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗರುಡ ಗ್ಯಾಂಗ್​ನ ಆಶಿಕ್ ಮತ್ತು ರಾಕಿಬ್ ಹೆಸರಿನ ಯುವಕರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆಶಿಕ್ ಕಾಪು ಮೂಲದವನು ಮತ್ತು ರಾಕಿಬ್ ಗುಜ್ಜರಬೆಟ್ಟದವನೆಂದು ಪೊಲೀಸರು ಹೇಳಿದ್ದಾರೆ. ಇದೇ ವಿಡಿಯೋ ಆಧರಿಸಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಬಳಕೆಯಾಗಿದ್ದ 2 ಕಾರು, ಒಂದು ಬೈಕ್, ತಲ್ವಾರ್ ಹಾಗೂ ಡ್ಯಾಗರ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ವಿವಾಹ ಸಮಾರಂಭದಲ್ಲಿ ಪಾಕಿಸ್ತಾನದ ಗ್ಯಾಂಗ್​ಸ್ಟರ್​ ಅಮೀರ್ ಬಾಲಾಜ್ ಟಿಪ್ಪುವನ್ನು ಗುಂಡಿಕ್ಕಿ ಹತ್ಯೆ

Published On - 11:31 am, Sat, 25 May 24

Follow us
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು
ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು