ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ

Edited By:

Updated on: Nov 27, 2024 | 9:37 PM

ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ‌ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ರಸ್ತೆ ಮೇಲೆ ಅಡುಗೆ ಮಾಡಿ ಊಟ ಮಾಡುವ ಮೂಲಕ ಧರಣಿ ನಡೆಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.

ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್​ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ‌‌ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ.

ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ‌ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ರಸ್ತೆ ಮೇಲೆ ಅಡುಗೆ ಮಾಡಿ ಊಟ ಮಾಡುವ ಮೂಲಕ ಧರಣಿ ನಡೆಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More