ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್ ಮಾತಿನ ಸಮರ
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ. ಸಿದ್ದರಾಮಯ್ಯ ಹೋರಾಟಕ್ಕೆ ಬರಬೇಕು ಅವರೆ ನಾಯಕತ್ವ ವಹಿಕೊಳ್ಳಬೇಕು ಅಂತ ವಿಶ್ವನಾಥ್ ಆಹ್ವಾನ ನೀಡಿದ್ದಾರೆ. ಆದ್ರೆ ವಿಶ್ವನಾಥ್ ಆಹ್ವಾನವನ್ನ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
Follow Us
Latest Videos
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ