ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್ ಮಾತಿನ ಸಮರ
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ. ಸಿದ್ದರಾಮಯ್ಯ ಹೋರಾಟಕ್ಕೆ ಬರಬೇಕು ಅವರೆ ನಾಯಕತ್ವ ವಹಿಕೊಳ್ಳಬೇಕು ಅಂತ ವಿಶ್ವನಾಥ್ ಆಹ್ವಾನ ನೀಡಿದ್ದಾರೆ. ಆದ್ರೆ ವಿಶ್ವನಾಥ್ ಆಹ್ವಾನವನ್ನ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
Follow Us
Latest Videos
ಗ್ಯಾಸ್ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
