AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್‌ ಮಾತಿನ ಸಮರ

ಆಯೇಷಾ ಬಾನು
ಆಯೇಷಾ ಬಾನು|

Updated on: Dec 06, 2020 | 1:28 PM

Share

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ. ಸಿದ್ದರಾಮಯ್ಯ ಹೋರಾಟಕ್ಕೆ ಬರಬೇಕು ಅವರೆ ನಾಯಕತ್ವ ವಹಿಕೊಳ್ಳಬೇಕು ಅಂತ ವಿಶ್ವನಾಥ್ ಆಹ್ವಾನ ನೀಡಿದ್ದಾರೆ. ಆದ್ರೆ ವಿಶ್ವನಾಥ್ ಆಹ್ವಾನವನ್ನ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.