ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್ ಮಾತಿನ ಸಮರ
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ. ಸಿದ್ದರಾಮಯ್ಯ ಹೋರಾಟಕ್ಕೆ ಬರಬೇಕು ಅವರೆ ನಾಯಕತ್ವ ವಹಿಕೊಳ್ಳಬೇಕು ಅಂತ ವಿಶ್ವನಾಥ್ ಆಹ್ವಾನ ನೀಡಿದ್ದಾರೆ. ಆದ್ರೆ ವಿಶ್ವನಾಥ್ ಆಹ್ವಾನವನ್ನ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
Latest Videos

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
