ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್‌ ಮಾತಿನ ಸಮರ
ಸಿದ್ದರಾಮಯ್ಯvs ವಿಶ್ವನಾಥ್‌

ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್‌ ಮಾತಿನ ಸಮರ

ಆಯೇಷಾ ಬಾನು

Updated on: Dec 06, 2020 | 1:28 PM

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ. ಸಿದ್ದರಾಮಯ್ಯ ಹೋರಾಟಕ್ಕೆ ಬರಬೇಕು ಅವರೆ ನಾಯಕತ್ವ ವಹಿಕೊಳ್ಳಬೇಕು ಅಂತ ವಿಶ್ವನಾಥ್ ಆಹ್ವಾನ ನೀಡಿದ್ದಾರೆ. ಆದ್ರೆ ವಿಶ್ವನಾಥ್ ಆಹ್ವಾನವನ್ನ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.

Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.