ಮೂಕ ರೋದನೆ: ಮನೆ ಮಾಲೀಕನ ಸಾವು.. ಮೃತದೇಹದ ಮುಂದೆ ಹಸುವಿನ ಆಕ್ರಂದನ

Konaseema: ಸಮಾಜದಲ್ಲಿ ರಕ್ತ ಸಂಬಂಧಿಗಳ ಮೇಲೆಯೇ ಪ್ರೀತಿ ಇರೋಲ್ಲ. ಆಸ್ತಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಪರಿಸ್ಥಿತಿ ಇದೆ. ಆದರೆ ಮೂಕಪ್ರಾಣಿ ತನ್ನ ಮಾಲೀಕರ ಮೇಲೆ ತೋರಿದ ಪ್ರೀತಿಯನ್ನು ಸ್ಥಳೀಯರು ಶ್ಲಾಘಿಸುತ್ತಾರೆ. ಹಸು.. ಚಿಕ್ಕಂದಿನಿಂದಲೂ ಸತ್ಯನಾರಾಯಣ ಮೂರ್ತಿ ಅವರ ಮಗುವಿನಂತೆ ಬೆಳೆದಿದೆ.. ಅದಕ್ಕೇ ಇಷ್ಟೊಂದು ನರಳುತಿತ್ತು ಎನ್ನುತ್ತಾರೆ ಸ್ಥಳೀಯರು.

ಮೂಕ ರೋದನೆ: ಮನೆ ಮಾಲೀಕನ ಸಾವು.. ಮೃತದೇಹದ ಮುಂದೆ ಹಸುವಿನ ಆಕ್ರಂದನ
|

Updated on:Nov 08, 2023 | 3:04 PM

ಅದು ಮನುಷ್ಯನಿಗಷ್ಟೇ ಅರ್ಥ ಆಗುವಂತಹುದಲ್ಲ. ಪ್ರೀತಿ ತೋರಿದರೆ… ಇತರ ಜೀವಿಗಳೂ ಭಾವನಾತ್ಮಕವಾಗಿ ಬೆಸೆದುಕೊಳ್ಳುತ್ತವೆ. ಸಾಕುಪ್ರಾಣಿಗಳು, ಹಸುಗಳು ಮತ್ತು ಇತರ ಜೀವಿಗಳು ತಮ್ಮ ಪ್ರೀತಿಯ ಮಾಲೀಕರ ಬಗ್ಗೆ ಅದೇ ಪ್ರೀತಿಯನ್ನು ತೋರಿಸುತ್ತವೆ. ಇತ್ತೀಚೆಗಷ್ಟೇ ಡಾ. ಬಿ.ಆರ್. ಅಂಬೇಡ್ಕರ್ ಕೋನಸೀಮೆ ಜಿಲ್ಲೆಯಲ್ಲಿ ( Dr Br Ambedkar Konaseema District) ಗೋವಿನ ಮೂಕ ವೇದನೆ ಎಲ್ಲರ ಕಣ್ಣಲ್ಲಿ ನೀರು ತರಿಸಿತ್ತು. ಸಖಿನೇಟಿಪಲ್ಲಿ ಮಂಡಲದ ಮೋರಿ ಗ್ರಾಮದ ಪೋತುರಾಜು ಸತ್ಯನಾರಾಯಣಮೂರ್ತಿ ಎಂಬ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ ವೇಳೆ ಜಮೀನಿನಿಂದ ಬಂದ ಹಸು (Cow) ಮಾಲೀಕ ಸತ್ಯನಾರಾಯಣ ಮೂರ್ತಿ ಅವರ ಮೃತದೇಹದ (Dead Body) ಬಳಿ ಬಂದು ಅಳಲು ತೋಡಿಕೊಂಡಿದೆ. ಅರ್ಧ ಗಂಟೆ ಕಾಲ ಮಾಲೀಕರ ಶವದ ಬಳಿ ಜೋರಾಗಿ ಕಿರುಚಿಕೊಂಡು ದುಃಖಪಟ್ಟಿದೆ. ಇದನ್ನೆ ಕಂಡು ಕುಟುಂಬಸ್ಥರು ಹಾಗೂ ಸಂಬಂಧಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಿದೆ.

ಇಂದಿನ ಸಮಾಜದಲ್ಲಿ ರಕ್ತ ಸಂಬಂಧಿಗಳ ಮೇಲೆಯೇ ಪ್ರೀತಿ ಇರೋಲ್ಲ. ಆಸ್ತಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಪರಿಸ್ಥಿತಿ ಇದೆ. ಆದರೆ ಇಂತಹ ಮೂಕಪ್ರಾಣಿ ತನ್ನ ಮಾಲೀಕರ ಮೇಲೆ ತೋರಿದ ಪ್ರೀತಿಯನ್ನು ಸ್ಥಳೀಯರು ಶ್ಲಾಘಿಸುತ್ತಾರೆ. ಹಸು.. ಚಿಕ್ಕಂದಿನಿಂದಲೂ ಸತ್ಯನಾರಾಯಣ ಮೂರ್ತಿ ಅವರ ಕಿರಿಯ ಮಗುವಿನಂತೆ ಬೆಳೆದಿದೆ.. ಅದಕ್ಕೇ ಇಷ್ಟೊಂದು ನರಳುತಿತ್ತು ಎನ್ನುತ್ತಾರೆ ಸ್ಥಳೀಯರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Wed, 8 November 23

Follow us
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ