ಬೆಟ್ಟದ ದೇವರಿಗೆ ದೇಹದ ಮೇಲಿನ ಚೇಳುಗಳ ಅರ್ಪಣೆ.. ಕರ್ನೂಲ್ ಜಿಲ್ಲೆಯಲ್ಲಿ ಇದೆ ಈ ವಿಚಿತ್ರ ಪದ್ಧತಿ!

Kurnool District: ಈ ಒಂದು ದಿನ ಅವರಿಗೆ ಏನೂ ಅಗೋಲ್ಲ ಎಂಬ ನಂಬಿಕೆಯಿದೆ. ಚೇಳು ಕಚ್ಚಿದರೆ ದೇವಸ್ಥಾನದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಮಾಡಿದರೆ ಸಾಕು ಏನೂ ಆಗುವುದಿಲ್ಲ ಎನ್ನುತ್ತಾರೆ ಭಕ್ತರು. ಹೀಗೆ ಆಚರಣೆ ಮಾಡಿದಾಗ ಶ್ರಾವಣದ ಮೂರನೇ ಸೋಮವಾರ ಅಥವಾ ಅದರ ಹಿಂದಿನ ದಿನ ಅಥವಾ ನಂತರದ ದಿನದಲ್ಲಿ ಮಳೆಯಾಗುತ್ತದೆ ಎಂದು ಭಕ್ತರು ಹೇಳುತ್ತಾರೆ.

|

Updated on:Sep 05, 2023 | 2:56 PM

ಆಂಧ್ರದ ಕರ್ನೂಲು ಜಿಲ್ಲೆ ಮತ್ತು ಸುತ್ತಮುತ್ತಲಿನ ಜನರು ಚೇಳುಗಳನ್ನು ತಮ್ಮ ದೇಹದ ಭಾಗಗಳಲ್ಲಿ ಹರಿದಾಡಿಸಿಕೊಂಡು ಕುಟುಕಿಸಿಕೊಳ್ಳುತ್ತಾರೆ. ಶ್ರಾವಣ ಮಾಸದ ಮೂರನೇ ಸೋಮವಾರದಂದು ಕರ್ನೂಲು ಜಿಲ್ಲೆಯ ಕೊಡುಮೂರು ಬೆಟ್ಟದಲ್ಲಿರುವ ಬೆಟ್ಟದ ದೇವರಿಗೆ ಚೇಳುಗಳ ಮೂಲಕ ನೈವೇದ್ಯವನ್ನು ಅರ್ಪಿಸಲಾಗುತ್ತದೆ. ಈ ಚೇಳುಗಳನ್ನು ನೈವೇದ್ಯವಾಗಿ ಅರ್ಪಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬುದು ಭಕ್ತರ ನಂಬಿಕೆ. ಹಾಗಾಗಿ ಭಕ್ತರು ಚೇಳುಗಳನ್ನು ತಮ್ಮ ಕೈ, ತಲೆ, ಮುಖ ಮತ್ತು ತಮ್ಮ ನಾಲಿಗೆಯ ಮೇಲೆಯೂ ಹಾಕಿಕೊಳ್ಳುತ್ತಾರೆ. ಈ ಒಂದು ದಿನ ಅವರಿಗೆ ಏನೂ ಅಗೋಲ್ಲ ಎಂಬ ನಂಬಿಕೆಯಿದೆ. ಚೇಳು ಕಚ್ಚಿದರೆ ದೇವಸ್ಥಾನದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಮಾಡಿದರೆ ಸಾಕು ಏನೂ ಆಗುವುದಿಲ್ಲ ಎನ್ನುತ್ತಾರೆ ಭಕ್ತರು. ಹೀಗೆ ಆಚರಣೆ ಮಾಡಿದಾಗ ಶ್ರಾವಣದ ಮೂರನೇ ಸೋಮವಾರ ಅಥವಾ ಅದರ ಹಿಂದಿನ ದಿನ ಅಥವಾ ನಂತರದ ದಿನದಲ್ಲಿ ಮಳೆಯಾಗುತ್ತದೆ ಎಂದು ಭಕ್ತರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Tue, 5 September 23

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್