AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ: ಮಂಗಳೂರಿನಲ್ಲಿ ಹುಲಿ ವೇಷಧಾರಿಯ ಟೋಪಿಗೆ ಬೆಂಕಿ, ತಪ್ಪಿದ ದುರಂತ

ಮಂಗಳೂರಿನ ಕೆಎಸ್ ರಾವ್ ರಸ್ತೆಯಲ್ಲಿ ವಿವಿಧ ಕಸರತ್ತು ಪ್ರದರ್ಶಿಸುತ್ತಿದ್ದ ಹುಲಿವೇಷಧಾರಿಗಳ ತಂಡ ಮೆರವಣಿಗೆ ಹೋಗುತ್ತಿದ್ದಾಗ ವೇಷಧಾರಿಯೊಬ್ಬರು ಬೆಂಕಿ ಸಾಹಸ ಮಾಡಲು ಮುಂದಾಗಿದ್ದಾರೆ. ಹುಲಿ ವೇಷಧಾರಿ ಬಾಯಿಯಿಂದ ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದಂತೆಯೇ ಅವರ ಟೋಪಿಗೆ ಧಗ್ಗನೆ ಬೆಂಕಿಹೊತ್ತಿಕೊಂಡಿದೆ.

TV9 Web
| Updated By: Digi Tech Desk|

Updated on:Oct 26, 2023 | 12:38 PM

Share

ಮಂಗಳೂರು, ಅಕ್ಟೋಬರ್ 25: ನವರಾತ್ರಿ, ದಸರಾ ಹಬ್ಬ (Dasara Festival) ಬಂತೆಂದರೆ ಸಾಕು ಮಂಗಳೂರು (Mangaluru) ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹುಲಿ ವೇಷ, ಹುಲಿ ಕುಣಿತದ ಅಬ್ಬರ ಜೋರಿರುತ್ತದೆ. ಈ ವರ್ಷವೂ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಹುಲಿ ಕುಣಿತ ಸೇರಿದಂತೆ ವಿಜೃಂಭಣೆಯಿಂದ ದಸರಾ, ನವರಾತ್ರಿ ಆಚರಿಸಲಾಗಿದೆ. ಈ ಮಧ್ಯೆ, ಅಲ್ಲಲ್ಲಿ ಹುಲಿ ವೇಷಧಾರಿಗಳಿಗೆ ಆವೇಷ ಬಂದ ಘಟನೆಗಳೂ ವರದಿಯಾಗಿದೆ. ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರ ಸಮ್ಮುಖದಲ್ಲೇ ಹುಲಿ ವೇಷಧಾರಿಯೊಬ್ಬರಿಗೆ ಆವೇಷ ಬಂದ ವಿಡಿಯೋ ವೈರಲ್ ಆಗಿತ್ತು.

ಇದೀಗ ಅಂಥದ್ದೇ ಮತ್ತೊಂದು ಘಟನೆಯಲ್ಲಿ ಹುಲಿ ವೇಷಧಾರಿಯ ಟೋಪಿಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಮಂಗಳೂರಿನ ಕೆಎಸ್ ರಾವ್ ರಸ್ತೆಯಲ್ಲಿ ವಿವಿಧ ಕಸರತ್ತು ಪ್ರದರ್ಶಿಸುತ್ತಿದ್ದ ಹುಲಿವೇಷಧಾರಿಗಳ ತಂಡ ಮೆರವಣಿಗೆ ಹೋಗುತ್ತಿದ್ದಾಗ ವೇಷಧಾರಿಯೊಬ್ಬರು ಬೆಂಕಿ ಸಾಹಸ ಮಾಡಲು ಮುಂದಾಗಿದ್ದಾರೆ. ಹುಲಿ ವೇಷಧಾರಿ ಬಾಯಿಯಿಂದ ಬೆಂಕಿ ಉಗುಳುವ ಸಾಹಸ ಮಾಡುತ್ತಿದ್ದಂತೆಯೇ ಅವರ ಟೋಪಿಗೆ ಧಗ್ಗನೆ ಬೆಂಕಿಹೊತ್ತಿಕೊಂಡಿದೆ. ತಕ್ಷಣ ಅವರು ಟೋಪಿಯನ್ನು ಕಿತ್ತೆಸೆದು ಮೈಗೆ ಬೆಂಕಿ ತಗುಲದಂತೆ ನೋಡಿಕೊಂಡಿದ್ದಾರೆ. ಹುಲಿ ವೇಷಧಾರಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Wed, 25 October 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!